Webdunia - Bharat's app for daily news and videos

Install App

ನರಸಿಂಗ್ ಪ್ರಕರಣ: ಸಿಬಿಐ ತನಿಖೆ ಭರವಸೆ ನೀಡಿದ ಅಖಿಲೇಶ್

Webdunia
ಬುಧವಾರ, 7 ಸೆಪ್ಟಂಬರ್ 2016 (10:47 IST)
ಉದ್ದೀಪನಾ ಮದ್ದು ಸೇವನೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುವುದಾಗಿ ಉತ್ತರ ಪ್ರದೇಶ್ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕುಸ್ತಿ ಪಟು ನರಸಿಂಗ್ ಪಂಚಮ್ ಯಾದವ್ ಅವರಿಗೆ ಭರವಸೆ ನೀಡಿದ್ದಾರೆ.

 
ಉದ್ದೀಪನಾ ಮದ್ದು ಸೇವನೆ ಸಾಬೀತಾದ ಕಾರಣ ನರಸಿಂಗ್ ಕಳೆದ ನಾಲ್ಕು ವರ್ಷದಿಂದ ನಿಷೇಧ ಶಿಕ್ಷೆಯನ್ನು ಎದುರಿಸುತ್ತಿದ್ದಾರೆ. 
 
ನರಸಿಂಗ್ ಯಾದವ್ ಜತೆ ತಮ್ಮ ನಿವಾಸದಲ್ಲಿ ಚರ್ಚಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನ್ನಾಡುತ್ತಿದ್ದ ಯಾದವ್, ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಈ ಮೂಲಕವಾದರೂ ಸತ್ಯ ಹೊರಬೀಳಬಹುದು. ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸುವುದು ಭವಿಷ್ಯದಲ್ಲಿ ಕ್ರೀಡಾಪಟುಗಳ ಜತೆ ಇದೇ ರೀತಿಯ ಘಟನೆಗಳು ಎದುರಾಗುವ ಸಾಧ್ಯತೆಯನ್ನು ದೂರ ಮಾಡಬಹುದು ಎಂದು ಹೇಳಿದ್ದಾರೆ. 
 
ನಿಷೇಧದಿಂದಾಗಿ ರಿಯೋ ಓಲಂಪಿಕ್ಸ್‌ ಅವಕಾಶವನ್ನು ಕಳೆದುಕೊಂಡಿರುವ ಕುಸ್ತಿಪಟುವಿಗೆ ಈ ಕಹಿ ದಿನಗಳನ್ನು ಮರೆತು ಭವಿಷ್ಯಕ್ಕಾಗಿ ಕಠಿಣ ಪರಿಶ್ರಮ ಪಡುವಂತೆ ಅಖಿಲೇಶ್, ನರಸಿಂಗ್ ಅವರಿಗೆ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಮುಂದಿನ ಸುದ್ದಿ
Show comments