Webdunia - Bharat's app for daily news and videos

Install App

ಬಾಕ್ಸಿಂಗ್ ಒಕ್ಕೂಟ ರಚನೆಗೆ ವಿಜೇಂದರ್ ಸಿಂಗ್ ಒತ್ತಾಯ

Webdunia
ಶನಿವಾರ, 23 ಜುಲೈ 2016 (19:19 IST)
ಭಾರತದ ಬಾಕ್ಸಿಂಗ್‌ನಲ್ಲಿ ಆಡಳಿತಾತ್ಮಕ ಬಿಕ್ಕಟ್ಟಿನಿಂದ ಕಳವಳಕ್ಕೀಡಾಗಿರುವ ವೃತ್ತಿಪರ ಬಾಕ್ಸರ್ ವಿಜೇಂದರ್ ಸಿಂಗ್, ದೇಶದ ಬಾಕ್ಸಿಂಗ್ ಕ್ರೀಡಾಪಟುಗಳ ಹಿತಾಸಕ್ತಿ ರಕ್ಷಣೆಗಾಗಿ ಹೊಸ ಒಕ್ಕೂಟವನ್ನು ಆದಷ್ಟು ಬೇಗ ಸ್ಥಾಪಿಸುವಂತೆ ಕೋರಿದ್ದಾರೆ.
 
ಕ್ರೀಡಾ ಸಚಿವ ವಿಜಯ್ ಗೋಯಲ್ ಉಪಸ್ಥಿತಿಯಲ್ಲಿ ನಡೆದ ಅಸೋಚಾಮ್ ಸಮಾವೇಶದಲ್ಲಿ ಮಾತನಾಡಿದ ವಿಜೇಂದರ್, ಪ್ರಸಕ್ತ ಪರಿಸ್ಥಿತಿಯಿಂದ ದೇಶದ ಬಾಕ್ಸರ್‌ಗಳಿಗೆ ಅಂತಾರಾಷ್ಟ್ರೀಯ ಈವೆಂಟ್‌ಗಳಲ್ಲಿ ಧ್ವನಿಎತ್ತಲು ಸಾಧ್ಯವಾಗುತ್ತಿಲ್ಲ ಎಂದರು.
 
ಕಳೆದ ಮೂರು ನಾಲ್ಕು ವರ್ಷಗಳಿಂದ ನಮ್ಮ ದೇಶದಲ್ಲಿ ಬಾಕ್ಸಿಂಗ್ ಒಕ್ಕೂಟವಿಲ್ಲ. ತಾತ್ಕಾಲಿಕ ಸಮಿತಿಯು ಪ್ರಸಕ್ತ ಬಾಕ್ಸಿಂಗ್ ನಿರ್ವಹಿಸುತ್ತಿದೆ. ಇದಕ್ಕೆ ಮುಂಚೆ 10ರಿಂದ 12 ವರ್ಷಗಳ ಕಾಲ(2012ರವರೆಗೆ( ಅಭಯ್ ಸಿಂಗ್ ಚೌಟಾಲಾ ಬಾಕ್ಸಿಂಗ್ ಒಕ್ಕೂಟದ ಅಧ್ಯಕ್ಷರಾಗಿದ್ದರು. ಆದರೆ ಕೋರ್ಟ್ ಕೇಸ್ ಆರಂಭವಾದ ಮೇಲೆ ನಮಗೆ ಒಕ್ಕೂಟವೇ ಇಲ್ಲ ಎಂದು ಒಲಿಂಪಿಕ್ ಕಂಚಿನ ಪದಕ ವಿಜೇತ ವಿಜೇಂದರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಆರ್​ಸಿಬಿಯ ಎಡಗೈ ವೇಗಿಗೆ ಸಂಕಷ್ಟ: ಲೈಂಗಿಕ ದೌರ್ಜನ್ಯ ಆರೋಪದಡಿ ಯಶ್‌ ದಯಾಳ್‌ಗೆ ಬಂಧನ ಭೀತಿ

IND vs ENG: ಬೇಜ್ ಬಾಲ್ ಕೈ ಬಿಟ್ಟು ಹಳೇ ಸ್ಟೈಲ್ ಗೆ ಮರಳಲಿದೆ ಇಂಗ್ಲೆಂಡ್

IND vs ENG: ಲಾರ್ಡ್ಸ್ ಮೈದಾನದಲ್ಲಿ ಟೀಂ ಇಂಡಿಯಾಗಿಲ್ಲ ಅದೃಷ್ಟ

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಮುಂದಿನ ಸುದ್ದಿ
Show comments