Webdunia - Bharat's app for daily news and videos

Install App

ಕ್ರಿಕೆಟಿಗ ಗೌತಮ್ ಗಂಭೀರ್ ಸೀರೆಯುಟ್ಟು ಬಿಂದಿ ಇಟ್ಟುಕೊಂಡಿದ್ಯಾಕೆ?

Webdunia
ಶನಿವಾರ, 15 ಸೆಪ್ಟಂಬರ್ 2018 (06:50 IST)
ಮುಂಬೈ : ಟೀಂ ಇಂಡಿಯಾದ ಖ್ಯಾತ ಬ್ಯಾಟ್ಸ್ ಮನ್ ಗೌತಮ್ ಗಂಭೀರ್ ಇದೀಗ ನಾರಿಯಂತೆ ಸೀರೆಯುಟ್ಟು, ಬಿಂದಿ ಇಟ್ಟುಕೊಂಡು ಶೃಂಗಾರ ಮಾಡಿಕೊಳ್ಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾರೆ.


ಅತ್ಯುತ್ತಮ ಬ್ಯಾಟಿಂಗ್ ಮೂಲಕ ಮಿಂಚಿದ ಕ್ರಿಕೆಟರ್ ಗೌತಮ್ ಗಂಭೀರ್ ಅಪಾರ ಅಭಿಮಾನಿಗಳ ಬಳಗವನ್ನೇ ಹೊಂದಿದ್ದಾರೆ. ಅಲ್ಲದೇ ಇವರು ಕ್ರಿಕೆಟ್ ನಲ್ಲಿ ಮಾತ್ರವಲ್ಲದೇ  ಸಾಮಾಜಿಕ ಕಾರ್ಯಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಜನಪರ ಕಾರ್ಯಗಳನ್ನು ಮಾಡುತ್ತಿದ್ದಾರೆ.


ಇದೀಗ ನವದೆಹಲಿಯಲ್ಲಿ ನಡೆದ 7ನೇ ಆವೃತ್ತಿಯ ಹಿಜಿರಾ ಹಬ್ಬದಲ್ಲಿ ಭಾಗವಹಿಸಿದ ಗೌತಮ್ ಗಂಭೀರ್ ಮಂಗಳಮುಖಿಯರನ್ನು ಬೆಂಬಲಿಸುವ ಸಲುವಾಗಿ ಸೀರೆ ಧರಿಸಿದ್ದಾರೆ. ಈ ಫೋಟೋ ಇದೀಗ ವೈರಲ್ ಆಗಿದೆ. ಹಾಗೇ ಸಮಾಜದಲ್ಲಿ ಮಂಗಳಮುಖಿಯರಿಗೆ ಸ್ಥಾನಮಾನ ಒದಗಿಸಿಕೊಡುವ ನಿಟ್ಟಿನಲ್ಲಿ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments