Webdunia - Bharat's app for daily news and videos

Install App

ಸಿಎಎಸ್ ನಿಷೇಧ ಪುನರ್ಪರಿಶೀಲನೆ ಮಾಡದಿದ್ದರೆ ವೃತ್ತಿಜೀವನ ಮುಗಿದಂತೆ: ನರಸಿಂಗ್

Webdunia
ಮಂಗಳವಾರ, 23 ಆಗಸ್ಟ್ 2016 (13:51 IST)
ಕ್ರೀಡಾ ನ್ಯಾಯಾಲಯ ತಮ್ಮ ವಿರುದ್ಧ ಹೇರಿದ ನಾಲ್ಕು ವರ್ಷಗಳ ನಿಷೇಧ ಪುನರ್ಪರಿಶೀಲನೆ ಮಾಡದಿದ್ದರೆ ತಮ್ಮ ವೃತ್ತಿಜೀವನ ಮುಗಿದಂತೆಯೇ ಎಂದು ಕುಸ್ತಿಪಟು ನರಸಿಂಗ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.
 
 ನಾಡಾ ನರಸಿಂಗ್ ಯಾದವ್‌‍ಗೆ ಕ್ಲೀನ್ ಚಿಟ್ ನೀಡಿದ ಬಳಿಕ ವಾಡಾ ಆ ತೀರ್ಪನ್ನು ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಸಿಎಎಸ್  ನರಸಿಂಗ್ ಅವರಿಗೆ 74 ಕೆಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಭಾರತದ ಪ್ರಾತಿನಿಧ್ಯಕ್ಕೆ ನಿಷೇಧಿಸಿತ್ತು.
 
ಈ ನಿಷೇಧದಿಂದ ನನಗೆ ಮಾತ್ರ ಕಳಂಕ ತಟ್ಟಿಲ್ಲ. ಇಡೀ ರಾಷ್ಟ್ರದ ಕೀರ್ತಿಗೆ ಕಪ್ಪು ಚುಕ್ಕೆಯಾಗಿದೆ. ನನ್ನ ನಿಷೇಧ ಪುನರ್ಪರಿಶೀಲನೆ ಮಾಡದಿದ್ದರೆ, ಅಮಾಯಕ ವ್ಯಕ್ತಿಗೆ ಜೀವನಪರ್ಯಂತ ಕಳಂಕ ಅಂಟಿಸಿದ ಹಾಗಾಗುತ್ತದೆ ಎಂದರು. ತನಗೆ ಸ್ಪರ್ಧಿಸಲು ಅವಕಾಶ ನೀಡಿದ್ದರೆ ಭಾರತ ರಿಯೊ ಒಲಿಂಪಿಕ್ಸ್‌ನಲ್ಲಿ ಖಂಡಿತವಾಗಿ ಇನ್ನೊಂದು ಪದಕ ಗೆಲ್ಲುತ್ತಿತ್ತು ಎಂದು ನರಸಿಂಗ್ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments