Webdunia - Bharat's app for daily news and videos

Install App

ಒಂದು ರೂಪಾಯಿ ವರದಕ್ಷಿಣೆ ರಹಸ್ಯ ಬಿಚ್ಚಟ್ಟ ಕುಸ್ತಿ ಪಟು ಯೋಗೇಶ್ವರ್ ದತ್

Webdunia
ಸೋಮವಾರ, 16 ಜನವರಿ 2017 (12:26 IST)
ನವದೆಹಲಿ: ಇಂದು ವಿವಾಹ ಜೀವನಕ್ಕೆ ಕಾಲಿಡುತ್ತಿರುವ ಭಾರತದ ಖ್ಯಾತ ಕುಸ್ತಿ ಪಟು ಯೋಗೇಶ್ವರ್ ದತ್ ಕೇವಲ ಒಂದು ರೂಪಾಯಿ ವರದಕ್ಷಿಣೆ ಪಡೆದು ಮಾದರಿಯಾಗಿದ್ದಾಗಿ ನಿನ್ನೆ ಸುದ್ದಿಯಾಗಿತ್ತು. ಆದರೆ ಈ ಒಂದು ರೂಪಾಯಿ ಹಿಂದಿನ ರಹಸ್ಯವೇನೆಂದು ಸ್ವತಃ ಯೋಗೇಶ್ವರ್ ದತ್ ಬಿಚ್ಚಿಟ್ಟಿದ್ದಾರೆ.

ನಿಜವಾಗಿ ತಾನು ಒಂದು ರೂಪಾಯಿ ಪಡೆದಿದ್ದು, ವರದಕ್ಷಿಣೆ ಎಂದಲ್ಲ, ಅದು ಶಗುನ್ ರೂಪದಲ್ಲಿ ಪಡೆದಿದ್ದೆನಷ್ಟೆ. ಹರ್ಯಾಣಾದ ಕಾಂಗ್ರೆಸ್ ನಾಯಕನ ಪುತ್ರಿ ಶೀತಲ್ ಜತೆ ವಿವಾಹವಾಗಲಿರುವ ಯೋಗೇಶ್ವರ್ ಒಂದು ರೂಪಾಯಿ ವರದಕ್ಷಿಣೆ ಪಡೆದು ಆದರ್ಶ ಮೆರೆದಿದ್ದರು ಎಂದು ಸುದ್ದಿಯಾಗಿತ್ತು. ಹಾಗಿದ್ದರೆ ದತ್ ವರದಕ್ಷಿಣೆ ರೂಪದಲ್ಲಿ ಹಣ ಪಡೆದರೇ?

ಖಂಡಿತಾ ಇಲ್ಲ. ಒಂದು ರೂಪಾಯಿ ಕೂಡಾ ವರದಕ್ಷಿಣೆ ಪಡೆಯದೇ ವಿವಾಹವಾಗುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಂಪ್ರದಾಯದ ಪ್ರಕಾರ ನಿಶ್ಚಿತಾರ್ಥದ ದಿನ ಒಂದು ರೂಪಾಯಿ ಪಡೆದಿದ್ದರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments