Webdunia - Bharat's app for daily news and videos

Install App

ಮಳೆಗೆ ಕೊಚ್ಚಿಹೋದ ಭಾರತ ಕೆನಡಾ ಪಂದ್ಯ: ರೋಹಿತ್‌ ಬಳಗಕ್ಕೆ ಅಗ್ರಸ್ಥಾನ

Sampriya
ಭಾನುವಾರ, 16 ಜೂನ್ 2024 (10:41 IST)
Photo Courtesy X
ಅಮೆರಿಕ: ಶನಿವಾರ ನಡೆಯಬೇಕಿದ್ದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಭಾರತ ಮತ್ತು ಕೆನಡಾ ಪಂದ್ಯವು ಮಳೆಯ ಆಟಕ್ಕೆ ಕೊಚ್ಚಿಹೋಯಿತು.

ಮಳೆಯಿಂದಾಗಿ ಎ ಗುಂಪಿನ ಭಾರತ ಮತ್ತು ಕೆನಡಾ ನಡುವಣ ಪಂದ್ಯವು ರದ್ದಾಯಿತು.  ಉಭಯ ತಂಡಗಳಿಗೂ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು. ಇದರೊಂದಿಗೆ ಕೆನಡಾ ತಂಡವು ಒಟ್ಟು 3 ಅಂಕ ಗಳಿಸಿ, ಟೂರ್ನಿಯಿಂದ ಹೊರಬಿತ್ತು.

ಭಾರತ ತಂಡವು ಗುಂಪಿನಲ್ಲಿ ಈಗಾಗಲೇ ಅಗ್ರಸ್ಥಾನ ಪಡೆದು ಸೂಪರ್ 8ರ ಹಂತ ಪ್ರವೇಶಿಸಿದೆ. ಎರಡನೇ ಸ್ಥಾನದಲ್ಲಿರುವ ಅಮೆರಿಕವೂ ಎಂಟರ ಹಂತಕ್ಕೆ ಅರ್ಹತೆ ಗಳಿಸಿದೆ. ಶುಕ್ರವಾರ ಅಮೆರಿಕ ಮತ್ತು ಐರ್ಲೆಂಡ್ ನಡುವಣ ಪಂದ್ಯವೂ ಮಳೆಯಿಂದಾಗಿ ರದ್ದಾಗಿತ್ತು.  

ರಾತ್ರಿ 8 ಗಂಟೆಗೆ ಪಂದ್ಯ ಆರಂಭ ವಾಗಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಮಳೆ ಸುರಿಯಲಾರಂಭಿಸಿದ ಕಾರಣ ಟಾಸ್ ಹಾಕಲಿಲ್ಲ. ನಂತರ ಅಂಪೈರ್‌ಗಳು ಎರಡು ಬಾರಿ ಮೈದಾನವನ್ನು ಪರಿಶೀಲಿಸಿ, ಪಂದ್ಯವನ್ನು ರದ್ದುಗೊಳಿಸಿದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮನೆಗೆ ಹೋಗಿ ಎಂದು ಧರ್ಮಶಾಲಾ ಮೈದಾನದಿಂದ ಪ್ರೇಕ್ಷಕರಿಗೆ ಸೂಚನೆ video

TATA IPL 2025: PBKS vs DC ಪಂದ್ಯಾಟಕ್ಕೆ ಅಡ್ಡಿಯಾದ ಮಳೆ, ಟಾಸ್ ವಿಳಂಬ

Operation Sindoor: ನಮ್ಮನ್ನು ಇಲ್ಲಿಂದ್ದೊಮ್ಮೆ ಕಳುಹಿಸಿ, ಪಾಕ್‌ನಲ್ಲಿ ಬೇಡುತ್ತಿರುವ ವಿದೇಶಿ ಆಟಗಾರರು

IPL 2025: ಐಪಿಎಲ್‌ 2025ರ ನಂತ್ರ ನಿವೃತ್ತಿಯಾಗಬಹುದಾದ 6 ಕ್ರಿಕೆಟ್‌ ದಿಗ್ಗಜರು ಇವರೇ

ಹಿಟ್‌ಮ್ಯಾನ್‌ ರೋಹಿತ್ ಶರ್ಮಾ ವಿದಾಯದ ಬೆನ್ನಲ್ಲೇ ಟೆಸ್ಟ್‌ ನಾಯಕತ್ವಕ್ಕೆ ಬೂಮ್ರಾ ಮತ್ತು ಗಿಲ್ ಮಧ್ಯೆ ಪೈಪೋಟಿ

ಮುಂದಿನ ಸುದ್ದಿ
Show comments