Webdunia - Bharat's app for daily news and videos

Install App

ಮಳೆಗೆ ಕೊಚ್ಚಿಹೋದ ಭಾರತ ಕೆನಡಾ ಪಂದ್ಯ: ರೋಹಿತ್‌ ಬಳಗಕ್ಕೆ ಅಗ್ರಸ್ಥಾನ

Sampriya
ಭಾನುವಾರ, 16 ಜೂನ್ 2024 (10:41 IST)
Photo Courtesy X
ಅಮೆರಿಕ: ಶನಿವಾರ ನಡೆಯಬೇಕಿದ್ದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಭಾರತ ಮತ್ತು ಕೆನಡಾ ಪಂದ್ಯವು ಮಳೆಯ ಆಟಕ್ಕೆ ಕೊಚ್ಚಿಹೋಯಿತು.

ಮಳೆಯಿಂದಾಗಿ ಎ ಗುಂಪಿನ ಭಾರತ ಮತ್ತು ಕೆನಡಾ ನಡುವಣ ಪಂದ್ಯವು ರದ್ದಾಯಿತು.  ಉಭಯ ತಂಡಗಳಿಗೂ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು. ಇದರೊಂದಿಗೆ ಕೆನಡಾ ತಂಡವು ಒಟ್ಟು 3 ಅಂಕ ಗಳಿಸಿ, ಟೂರ್ನಿಯಿಂದ ಹೊರಬಿತ್ತು.

ಭಾರತ ತಂಡವು ಗುಂಪಿನಲ್ಲಿ ಈಗಾಗಲೇ ಅಗ್ರಸ್ಥಾನ ಪಡೆದು ಸೂಪರ್ 8ರ ಹಂತ ಪ್ರವೇಶಿಸಿದೆ. ಎರಡನೇ ಸ್ಥಾನದಲ್ಲಿರುವ ಅಮೆರಿಕವೂ ಎಂಟರ ಹಂತಕ್ಕೆ ಅರ್ಹತೆ ಗಳಿಸಿದೆ. ಶುಕ್ರವಾರ ಅಮೆರಿಕ ಮತ್ತು ಐರ್ಲೆಂಡ್ ನಡುವಣ ಪಂದ್ಯವೂ ಮಳೆಯಿಂದಾಗಿ ರದ್ದಾಗಿತ್ತು.  

ರಾತ್ರಿ 8 ಗಂಟೆಗೆ ಪಂದ್ಯ ಆರಂಭ ವಾಗಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಮಳೆ ಸುರಿಯಲಾರಂಭಿಸಿದ ಕಾರಣ ಟಾಸ್ ಹಾಕಲಿಲ್ಲ. ನಂತರ ಅಂಪೈರ್‌ಗಳು ಎರಡು ಬಾರಿ ಮೈದಾನವನ್ನು ಪರಿಶೀಲಿಸಿ, ಪಂದ್ಯವನ್ನು ರದ್ದುಗೊಳಿಸಿದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments