Daily Horoscope

ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ; 1 ಬದಲಾವಣೆ!

Webdunia
ಗುರುವಾರ, 29 ಜುಲೈ 2021 (20:10 IST)
ಕೊಲೊಂಬೊ(ಜು.29): ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿ ನಿರ್ಣಾಯಕ ಘಟ್ಟ ತಲುಪಿದೆ. ಸರಣಿ 1-1 ಅಂತರದಿಂದ ಸಮಬಲಗೊಂಡಿರುವ ಕಾರಣ ಇಂದಿನ 3ನೇ ಹಾಗೂ ಅಂತಿಮ ಟಿ20 ಪಂದ್ಯ ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಕೊಲೊಂಬೊದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

•ಭಾರತ-ಶ್ರೀಲಂಕಾ ನಡುವಿನ 3ನೇ ಹಾಗೂ ಅಂತಿಮ ಟಿ20
•ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್
•ಪಂದ್ಯ ಗೆದ್ದ ತಂಡಕ್ಕೆ ಖಿ20 ಸರಣಿ

ಗಾಯಗೊಂಡಿರುವ ನವದೀಪ್ ಸೈನಿ ಬದಲು ಸಂದೀಪ್ ವಾರಿಯರ್ ಟೀಂ ಇಂಡಿಯಾ ಸೇರಿಕೊಂಡಿದ್ದಾರೆ.
 ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 38 ರನ್ ಗೆಲುವು ದಾಖಲಿಸಿತ್ತು. ಕೊರೋನಾ ಕಾರಣ 2ನೇ ಪಂದ್ಯ ಮುಂದೂಡಲಾಗಿತ್ತು. ನಿನ್ನೆ(ಜು.28) ನಡೆದ 2ನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ 4 ವಿಕೆಟ್ ಗೆಲುವು ಕಂಡಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments