ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ; 1 ಬದಲಾವಣೆ!

Webdunia
ಗುರುವಾರ, 29 ಜುಲೈ 2021 (20:10 IST)
ಕೊಲೊಂಬೊ(ಜು.29): ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿ ನಿರ್ಣಾಯಕ ಘಟ್ಟ ತಲುಪಿದೆ. ಸರಣಿ 1-1 ಅಂತರದಿಂದ ಸಮಬಲಗೊಂಡಿರುವ ಕಾರಣ ಇಂದಿನ 3ನೇ ಹಾಗೂ ಅಂತಿಮ ಟಿ20 ಪಂದ್ಯ ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಕೊಲೊಂಬೊದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

•ಭಾರತ-ಶ್ರೀಲಂಕಾ ನಡುವಿನ 3ನೇ ಹಾಗೂ ಅಂತಿಮ ಟಿ20
•ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್
•ಪಂದ್ಯ ಗೆದ್ದ ತಂಡಕ್ಕೆ ಖಿ20 ಸರಣಿ

ಗಾಯಗೊಂಡಿರುವ ನವದೀಪ್ ಸೈನಿ ಬದಲು ಸಂದೀಪ್ ವಾರಿಯರ್ ಟೀಂ ಇಂಡಿಯಾ ಸೇರಿಕೊಂಡಿದ್ದಾರೆ.
 ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 38 ರನ್ ಗೆಲುವು ದಾಖಲಿಸಿತ್ತು. ಕೊರೋನಾ ಕಾರಣ 2ನೇ ಪಂದ್ಯ ಮುಂದೂಡಲಾಗಿತ್ತು. ನಿನ್ನೆ(ಜು.28) ನಡೆದ 2ನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ 4 ವಿಕೆಟ್ ಗೆಲುವು ಕಂಡಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB VS GT:ರಜತ್ ಪಟಿದಾರ್ ಬ್ಯಾಟಿಂಗ್ ಅಬ್ಬರ, ಗುಜರಾತ್ ಟೈಟನ್ಸ್‌ ಬಗ್ಗುಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ

RCB VS GT: ರಜತ್ ಪಟಿದಾರ್ ಅಬ್ಬರ, ಜಿಟಿಗೆ ಸವಾಲಿನ ಗುರಿ

RCB VS GT: ಕ್ವಾಲಿಫೈಯರ್‌ 1 ರೌಂಡ್‌ನಲ್ಲಿ ಟಾಸ್ ಸೋತ ಆರ್‌ಸಿಬಿ ಆರಂಭಿಕ ಆಘಾತ

GT VS RCB: ವಿರಾಟ್ ಕೊಹ್ಲಿ ಆರಂಭಿಕ ಆಟವೇ ಆರ್‌ಸಿಬಿ ಗೆಲುವಿಗೆ ಸುಗಮ

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

ಮುಂದಿನ ಸುದ್ದಿ
Show comments