Webdunia - Bharat's app for daily news and videos

Install App

ಡ್ರಾಮಾ ಜ್ಯೂನಿಯರ್ಸ್ ಅಚಿಂತ್ಯ ನೀಡಿದ ಭರ್ಜರಿ ನ್ಯೂಸ್

Webdunia
ಮಂಗಳವಾರ, 8 ಜನವರಿ 2019 (10:39 IST)
ಬೆಂಗಳೂರು: ಜೀ ಕನ್ನಡ ಧಾರವಾಹಿಯಲ್ಲಿ ಪ್ರಸಾರವಾಗುತ್ತಿದ್ದ ಡ್ರಾಮಾ ಜ್ಯೂನಿಯರ್ಸ್ ವೀಕ್ಷಿಸುತ್ತಿದ್ದವರಿಗೆ ಅಚಿಂತ್ಯಾ ಪುರಾಣಿಕ್ ಎಂಬ ಪುಟಾಣಿ ಬಗ್ಗೆ ಗೊತ್ತಿರುತ್ತದೆ. ಈತನನ್ನು ಇಷ್ಟಪಡುವ ಅದೆಷ್ಟೋ ಅಭಿಮಾನಿಗಳು ಈಗ ಒಂದು ಗುಡ್ ನ್ಯೂಸ್ ಕೊಟ್ಟಿದ್ದಾನೆ.


ಈ ಪುಟಾಣಿ ಈಗ ಪ್ರಹ್ಲಾದನಾಗುತ್ತಿದ್ದಾನೆ! ಜೀ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಶ್ರೀ ವಿಷ್ಣುದಶಾವತಾರ ಪೌರಾಣಿಕ ಧಾರವಾಹಿಯಲ್ಲಿ ಇನ್ನು, ನರಸಿಂಹಾವತಾರದ ಕತೆ ಆರಂಭವಾಗಲಿದ್ದು, ಅಚಿಂತ್ಯ ಪ್ರಹ್ಲಾದನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾನೆ.

ವಿಶೇಷವೆಂದರೆ ಈ ಕತೆಯಲ್ಲಿ ಹಿರಣ್ಯಕಶಿಪು ಪಾತ್ರ ಮುಖ್ಯವಾದುದು. ಈ ಪಾತ್ರವನ್ನು ಹಿರಿ-ಕಿರಿ ತೆರೆಯಲ್ಲಿ ಮಿಂಚಿರುವ ನವೀನ್ ಕೃಷ್ಣ ನಿಭಾಯಿಸುತ್ತಿದ್ದಾರೆ. ಈಗಾಗಲೇ ಈ ಗೆಟಪ್ ನಲ್ಲಿರುವ ಇಬ್ಬರ ಫೋಟೋಗಳು ವೈರಲ್ ಆಗಿದ್ದು, ಪ್ರೇಕ್ಷಕರು ಕುತೂಹಲದಿಂದ ಸಂಚಿಕೆಗಾಗಿ ಎದುರು ನೋಡುವಂತೆ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments