Webdunia - Bharat's app for daily news and videos

Install App

ನಂದಿ ಬೆಟ್ಟದ ಮಂಗಗಳ ಹಸಿವು ನೀಗಿಸಿದ ಕಿರುತೆರೆ ನಟ ಚಂದನ್

Webdunia
ಶುಕ್ರವಾರ, 3 ಏಪ್ರಿಲ್ 2020 (09:43 IST)
ಬೆಂಗಳೂರು: ಕನ್ನಡ ಕಿರುತೆರೆಯ ಹ್ಯಾಂಡ್ಸಮ್ ನಟ ಚಂದನ್ ಕುಮಾರ್ ಲಾಕ್ ಡೌನ್ ಸಂದರ್ಭದಲ್ಲಿ ವಿಶಿಷ್ಟವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.


ಎಲ್ಲರೂ ಬಡವರು, ಬೀದಿ ನಾಯಿಗಳ ಹಸಿವು ನೀಗಿಸುವ ಕೆಲಸ ಮಾಡಿದರೆ ನಟ ಚಂದನ್ ನಂದಿಬೆಟ್ಟದಲ್ಲಿರುವ ನೂರಾರು ಮಂಗಗಳಿಗೆ ಆಹಾರ ಹಾಕುವ ಕೆಲಸ ಮಾಡಿದ್ದಾರೆ.

ಬೆಳ್ಳಂ ಬೆಳಿಗ್ಗೆ ನಂದಿ ಬೆಟ್ಟಕ್ಕೆ ತಮ್ಮ ಸಂಗಡಿಗರ ಜತೆ ಕಾರಿನಲ್ಲಿ ಬಾಳೆ ಹಣ್ಣು, ಇತರ ಹಣ್ಣುಗಳನ್ನು ತುಂಬಿಕೊಂಡು ತೆರಳಿದ್ದು, ಅಲ್ಲಿನ ಮಂಗಗಳ ಹಸಿವು ನೀಗಿಸುವ ಕೆಲಸ ಮಾಡಿದ್ದಾರೆ. ಲಾಕ್ ಡೌನ್ ನಿಂದಾಗಿ ಇಲ್ಲಿಗೆ ಪ್ರವಾಸಿಗರು ಬರುತ್ತಿಲ್ಲ. ಹೀಗಾಗಿ ಮಂಗಗಳು ಆಹಾರವಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಮೂಕಪ್ರಾಣಿಗಳ ನೆರವಾಗಿದ್ದಾರೆ ಚಂದನ್. ಅವರ ಕೆಲಸಕ್ಕೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments