Webdunia - Bharat's app for daily news and videos

Install App

ಕಿರುತೆರೆಯಲ್ಲಿ ಡಬ್ಬಿಂಗ್ ಬಗ್ಗೆ ಧ್ವನಿಯೆತ್ತಿದ ನಟ ಚಂದನ್ ಕುಮಾರ್, ಅನಿರುದ್ಧ್

Webdunia
ಮಂಗಳವಾರ, 23 ಜೂನ್ 2020 (09:44 IST)
ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಡಬ್ಬಿಂಗ್ ಧಾರವಾಹಿಗಳ ಹಾವಳಿ ಕುರಿತು ಇದೀಗ ಕಿರುತೆರೆಯ ಪ್ರಮುಖ ನಟರಾದ ಚಂದನ್ ಕುಮಾರ್,  ಅನಿರುದ್ಧ್ ಧ್ವನಿಯೆತ್ತಿದ್ದಾರೆ.


ಇತ್ತೀಚೆಗಷ್ಟೇ ಕಿರುತೆರೆಯಲ್ಲಿ ಕನ್ನಡ ಮೂಲದ ಧಾರವಾಹಿಗಳನ್ನು ಅರ್ಧಕ್ಕೆ ನಿಲ್ಲಿಸಿ ಬೇರೆ ಭಾಷೆಯ ಧಾರವಾಹಿಗಳನ್ನು ಡಬ್ಬಿಂಗ್ ಮಾಡಿ ಪ್ರಸಾರ ಮಾಡಲಾಗುತ್ತಿದೆ. ಇದರಿಂದ ಕನ್ನಡ ಕಲಾವಿದರು, ತಂತ್ರಜ್ಞರಿಗೆ ಕೆಲಸವಿಲ್ಲದಂತಾಗಿದೆ. ಇಲ್ಲಿನ ಜನರ ಅನ್ನ ಕಿತ್ತುಕೊಂಡು ಪರಭಾಷೆ ಧಾರವಾಹಿಗಳನ್ನು ಪ್ರೋತ್ಸಾಹಿಸುತ್ತಿರುವುದಕ್ಕೆ ವಾಹಿನಿಗಳ ವಿರುದ್ಧ ಈಗಾಗಲೇ ಪ್ರತಿಭಟನೆಗಳು ನಡೆದಿವೆ. ಕೆಲವು ನಟರು ಈಗಾಗಲೇ ಸಾಮಾಜಿಕ ಜಾಲತಾಣದ ಮೂಲಕ ಆಕ್ಷೇಪವ್ಯಕ್ತಪಡಿಸಿದ್ದಾರೆ.

ಇದೀಗ ಜೊತೆ ಜೊತೆಯಲಿ ಧಾರವಾಹಿ ಖ್ಯಾತಿಯ ಅನಿರುದ್ಧ್ ವಾಹಿನಿಯೊಂದಕ್ಕೆ ಸಂದರ್ಶನ ನೀಡುವ ವೇಳೆ ಡಬ್ಬಿಂಗ್ ಧಾರವಾಹಿ ಪ್ರಸಾರ ಮಾಡುವುದರಿಂದ ಇಲ್ಲಿನ ಎಷ್ಟೋ ಕಲಾವಿದರು, ತಂತ್ರಜ್ಞರ ಕುಟುಂಬಕ್ಕೆ ಹೊಡೆತ ಬಿದ್ದಿದೆ ಎಂದಿದ್ದಾರೆ.

ಇದಾದ ಬಳಿಕ ನಟ ಚಂದನ್ ಕುಮಾರ್ ಕೂಡಾ ಇದರ ಬಗ್ಗೆ ಪ್ರಸ್ತಾಪಿಸಿದ್ದು, ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಡಬ್ಬಿಂಗ್ ಧಾರವಾಹಿ ಕನ್ನಡಕ್ಕೆ ಕುತ್ತು ಎಂದು ನೀವು ಒಪ್ಪುತ್ತೀರಾ ಎಂದು ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments