Webdunia - Bharat's app for daily news and videos

Install App

ದೇಶ ಕಾಯುವ ಯೋಧನ ಕೈ ಹಿಡಿಯಲಿರುವ ಗಿಣಿರಾಮ ಧಾರವಾಹಿ ನಟಿ ಕಾವೇರಿ

Webdunia
ಬುಧವಾರ, 14 ಜೂನ್ 2023 (08:20 IST)
Photo Courtesy: facebook
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಗಿಣಿರಾಮ ಧಾರವಾಹಿ ಮೂಲಕ ಜನಪ್ರಿಯರಾಗಿದ್ದ ನಟಿ ಕಾವೇರಿ ಬಾಗಲಕೋಟೆ ಈಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಸಿಹಿ ಸುದ್ದಿ ನೀಡಿದ್ದಾರೆ.

ಕೆಲವು ದಿನಗಳ ಕಾಲ ನಾಯಕನ ತಂಗಿ ಸೀಮಾ ಪಾತ್ರ ಮಾಡಿದ್ದ ನಟಿ ಕಾವೇರಿ ಬಳಿಕ ಧಾರವಾಹಿಯಿಂದ ಹೊರಬಂದಿದ್ದರು. ಇದೀಗ ತಮ್ಮ ಮದುವೆ ಸುದ್ದಿ ನೀಡಿದ್ದಾರೆ.

8 ವರ್ಷಗಳ ಕಾಲ ಪ್ರೀತಿಸಿ ತಮ್ಮ ಮೆಚ್ಚಿನ ಹುಡುಗನನ್ನು ಮದುವೆಯಾಗುತ್ತಿದ್ದಾರೆ ಕಾವೇರಿ. ಅಂದ ಹಾಗೆ ಅವರು ಮದುವೆಯಾಗುತ್ತಿರುವ ಹುಡುಗ ದೇಶ ಕಾಯುವ ಯೋಧ. ಸೈನಿಕನ ಹೆಂಡತಿಯಾಗುತ್ತಿದ್ದೇನೆ ಎನ್ನಲು ನನಗೆ ಹೆಮ್ಮೆಯಾಗುತ್ತಿದೆ ಎಂದಿದ್ದಾರೆ ಕಾವೇರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments