ಅಗ್ನಿಸಾಕ್ಷಿ ಧಾರವಾಹಿಗೆ ಇಂದೇ ಕೊನೇ ದಿನ!

Webdunia
ಶುಕ್ರವಾರ, 3 ಜನವರಿ 2020 (11:27 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಳೆದ ಆರೇಳು ವರ್ಷಗಳಿಂದ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿ ಕೊನೆಗೂ ಇಂದು ಅಂತ್ಯವಾಗುತ್ತಿದೆ.


ಧಾರವಾಹಿಯ ಕೊನೆಯ ಕಂತು ಇಂದು ಪ್ರಸಾರವಾಗಲಿದೆ. ಈಗಾಗಲೇ 1587 ಸಂಚಿಕೆಗಳನ್ನು ಪೂರೈಸಿರುವ ಧಾರವಾಹಿ ಇಂದು ಮುಕ್ತಾಯ ಕಾಣುತ್ತಿರುವುದಕ್ಕೆ ವೀಕ್ಷಕರು ಹಲವು ಪ್ರತಿಕ್ರಿಯೆ ನೀಡಿದ್ದಾರೆ.

ಒಮ್ಮೆ ಈ ಧಾರವಾಹಿ ಮುಗಿದರೆ ಸಾಕಾಗಿದೆ ಎನ್ನುತ್ತಿದ್ದವರು ಕೊನೆಗೂ ಮುಗಿಯಿತಲ್ಲಾ ಎಂದು ಖುಷಿಪಟ್ಟಿದ್ದಾರೆ. ಆದರೆ ಧಾರವಾಹಿಯ ಅಪ್ಪಟ ಅಭಿಮಾನಿಗಳು ಮಾತ್ರ ಮಿಸ್ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. ಈಗ ಕಳೆದ ಕೆಲವು ತಿಂಗಳಿನಿಂದ ಬೋರ್ ಹೊಡೆಸಿದ್ದರೂ ಆರಂಭದ ದಿನಗಳಲ್ಲಿ ಈ ಧಾರವಾಹಿ ಹುಟ್ಟು ಹಾಕಿದ ಕ್ರೇಜ್ ಮಾತ್ರ ಯಾರೂ ಮರೆಯುವ ಹಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ಮುಂದಿನ ಸುದ್ದಿ
Show comments