Webdunia - Bharat's app for daily news and videos

Install App

ಅಗ್ನಿಸಾಕ್ಷಿ ಧಾರವಾಹಿಗೆ ಇಂದೇ ಕೊನೇ ದಿನ!

Webdunia
ಶುಕ್ರವಾರ, 3 ಜನವರಿ 2020 (11:27 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಳೆದ ಆರೇಳು ವರ್ಷಗಳಿಂದ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿ ಕೊನೆಗೂ ಇಂದು ಅಂತ್ಯವಾಗುತ್ತಿದೆ.


ಧಾರವಾಹಿಯ ಕೊನೆಯ ಕಂತು ಇಂದು ಪ್ರಸಾರವಾಗಲಿದೆ. ಈಗಾಗಲೇ 1587 ಸಂಚಿಕೆಗಳನ್ನು ಪೂರೈಸಿರುವ ಧಾರವಾಹಿ ಇಂದು ಮುಕ್ತಾಯ ಕಾಣುತ್ತಿರುವುದಕ್ಕೆ ವೀಕ್ಷಕರು ಹಲವು ಪ್ರತಿಕ್ರಿಯೆ ನೀಡಿದ್ದಾರೆ.

ಒಮ್ಮೆ ಈ ಧಾರವಾಹಿ ಮುಗಿದರೆ ಸಾಕಾಗಿದೆ ಎನ್ನುತ್ತಿದ್ದವರು ಕೊನೆಗೂ ಮುಗಿಯಿತಲ್ಲಾ ಎಂದು ಖುಷಿಪಟ್ಟಿದ್ದಾರೆ. ಆದರೆ ಧಾರವಾಹಿಯ ಅಪ್ಪಟ ಅಭಿಮಾನಿಗಳು ಮಾತ್ರ ಮಿಸ್ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. ಈಗ ಕಳೆದ ಕೆಲವು ತಿಂಗಳಿನಿಂದ ಬೋರ್ ಹೊಡೆಸಿದ್ದರೂ ಆರಂಭದ ದಿನಗಳಲ್ಲಿ ಈ ಧಾರವಾಹಿ ಹುಟ್ಟು ಹಾಕಿದ ಕ್ರೇಜ್ ಮಾತ್ರ ಯಾರೂ ಮರೆಯುವ ಹಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments