Webdunia - Bharat's app for daily news and videos

Install App

ಅಗ್ನಿಸಾಕ್ಷಿ ಧಾರವಾಹಿಗೆ ಇಂದೇ ಕೊನೇ ದಿನ!

Webdunia
ಶುಕ್ರವಾರ, 3 ಜನವರಿ 2020 (11:27 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಳೆದ ಆರೇಳು ವರ್ಷಗಳಿಂದ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿ ಕೊನೆಗೂ ಇಂದು ಅಂತ್ಯವಾಗುತ್ತಿದೆ.


ಧಾರವಾಹಿಯ ಕೊನೆಯ ಕಂತು ಇಂದು ಪ್ರಸಾರವಾಗಲಿದೆ. ಈಗಾಗಲೇ 1587 ಸಂಚಿಕೆಗಳನ್ನು ಪೂರೈಸಿರುವ ಧಾರವಾಹಿ ಇಂದು ಮುಕ್ತಾಯ ಕಾಣುತ್ತಿರುವುದಕ್ಕೆ ವೀಕ್ಷಕರು ಹಲವು ಪ್ರತಿಕ್ರಿಯೆ ನೀಡಿದ್ದಾರೆ.

ಒಮ್ಮೆ ಈ ಧಾರವಾಹಿ ಮುಗಿದರೆ ಸಾಕಾಗಿದೆ ಎನ್ನುತ್ತಿದ್ದವರು ಕೊನೆಗೂ ಮುಗಿಯಿತಲ್ಲಾ ಎಂದು ಖುಷಿಪಟ್ಟಿದ್ದಾರೆ. ಆದರೆ ಧಾರವಾಹಿಯ ಅಪ್ಪಟ ಅಭಿಮಾನಿಗಳು ಮಾತ್ರ ಮಿಸ್ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. ಈಗ ಕಳೆದ ಕೆಲವು ತಿಂಗಳಿನಿಂದ ಬೋರ್ ಹೊಡೆಸಿದ್ದರೂ ಆರಂಭದ ದಿನಗಳಲ್ಲಿ ಈ ಧಾರವಾಹಿ ಹುಟ್ಟು ಹಾಕಿದ ಕ್ರೇಜ್ ಮಾತ್ರ ಯಾರೂ ಮರೆಯುವ ಹಾಗಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments