ಅಗ್ನಿಸಾಕ್ಷಿ ಧಾರವಾಹಿಗೆ ಇಂದೇ ಕೊನೇ ದಿನ!

Webdunia
ಶುಕ್ರವಾರ, 3 ಜನವರಿ 2020 (11:27 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಳೆದ ಆರೇಳು ವರ್ಷಗಳಿಂದ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿ ಕೊನೆಗೂ ಇಂದು ಅಂತ್ಯವಾಗುತ್ತಿದೆ.


ಧಾರವಾಹಿಯ ಕೊನೆಯ ಕಂತು ಇಂದು ಪ್ರಸಾರವಾಗಲಿದೆ. ಈಗಾಗಲೇ 1587 ಸಂಚಿಕೆಗಳನ್ನು ಪೂರೈಸಿರುವ ಧಾರವಾಹಿ ಇಂದು ಮುಕ್ತಾಯ ಕಾಣುತ್ತಿರುವುದಕ್ಕೆ ವೀಕ್ಷಕರು ಹಲವು ಪ್ರತಿಕ್ರಿಯೆ ನೀಡಿದ್ದಾರೆ.

ಒಮ್ಮೆ ಈ ಧಾರವಾಹಿ ಮುಗಿದರೆ ಸಾಕಾಗಿದೆ ಎನ್ನುತ್ತಿದ್ದವರು ಕೊನೆಗೂ ಮುಗಿಯಿತಲ್ಲಾ ಎಂದು ಖುಷಿಪಟ್ಟಿದ್ದಾರೆ. ಆದರೆ ಧಾರವಾಹಿಯ ಅಪ್ಪಟ ಅಭಿಮಾನಿಗಳು ಮಾತ್ರ ಮಿಸ್ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. ಈಗ ಕಳೆದ ಕೆಲವು ತಿಂಗಳಿನಿಂದ ಬೋರ್ ಹೊಡೆಸಿದ್ದರೂ ಆರಂಭದ ದಿನಗಳಲ್ಲಿ ಈ ಧಾರವಾಹಿ ಹುಟ್ಟು ಹಾಕಿದ ಕ್ರೇಜ್ ಮಾತ್ರ ಯಾರೂ ಮರೆಯುವ ಹಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಮುಂದಿನ ಸುದ್ದಿ
Show comments