Webdunia - Bharat's app for daily news and videos

Install App

ಅಗ್ನಿಸಾಕ್ಷಿ ಧಾರವಾಹಿಗೆ ಇಂದೇ ಕೊನೇ ದಿನ!

Webdunia
ಶುಕ್ರವಾರ, 3 ಜನವರಿ 2020 (11:27 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಳೆದ ಆರೇಳು ವರ್ಷಗಳಿಂದ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿ ಕೊನೆಗೂ ಇಂದು ಅಂತ್ಯವಾಗುತ್ತಿದೆ.


ಧಾರವಾಹಿಯ ಕೊನೆಯ ಕಂತು ಇಂದು ಪ್ರಸಾರವಾಗಲಿದೆ. ಈಗಾಗಲೇ 1587 ಸಂಚಿಕೆಗಳನ್ನು ಪೂರೈಸಿರುವ ಧಾರವಾಹಿ ಇಂದು ಮುಕ್ತಾಯ ಕಾಣುತ್ತಿರುವುದಕ್ಕೆ ವೀಕ್ಷಕರು ಹಲವು ಪ್ರತಿಕ್ರಿಯೆ ನೀಡಿದ್ದಾರೆ.

ಒಮ್ಮೆ ಈ ಧಾರವಾಹಿ ಮುಗಿದರೆ ಸಾಕಾಗಿದೆ ಎನ್ನುತ್ತಿದ್ದವರು ಕೊನೆಗೂ ಮುಗಿಯಿತಲ್ಲಾ ಎಂದು ಖುಷಿಪಟ್ಟಿದ್ದಾರೆ. ಆದರೆ ಧಾರವಾಹಿಯ ಅಪ್ಪಟ ಅಭಿಮಾನಿಗಳು ಮಾತ್ರ ಮಿಸ್ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. ಈಗ ಕಳೆದ ಕೆಲವು ತಿಂಗಳಿನಿಂದ ಬೋರ್ ಹೊಡೆಸಿದ್ದರೂ ಆರಂಭದ ದಿನಗಳಲ್ಲಿ ಈ ಧಾರವಾಹಿ ಹುಟ್ಟು ಹಾಕಿದ ಕ್ರೇಜ್ ಮಾತ್ರ ಯಾರೂ ಮರೆಯುವ ಹಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಮುಂದಿನ ಸುದ್ದಿ
Show comments