Webdunia - Bharat's app for daily news and videos

Install App

ಎಂಗೇಜ್ ಮೆಂಟ್ ಮಾಡಿಕೊಂಡ ನಟಿ ವೈಷ್ಣವಿ! ಫೋಟೋ ವೈರಲ್

Webdunia
ಬುಧವಾರ, 23 ನವೆಂಬರ್ 2022 (08:20 IST)
Photo Courtesy: facebook
ಬೆಂಗಳೂರು: ಅಗ್ನಿಸಾಕ್ಷಿ ಧಾರವಾಹಿಯಲ್ಲಿ ಸನ್ನಿಧಿ ಪಾತ್ರದ ಮೂಲಕ ಮನೆ ಮಾತಾಗಿದ್ದ ಕನ್ನಡದ ಖ್ಯಾತ ಕಿರುತೆರೆ ನಟಿ ವೈಷ್ಣವಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ವೈಷ್ಣವಿ ನಿಶ್ಚಿತಾರ್ಥದ ಫೋಟೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಇದುವರೆಗೆ ನಟಿ ಕಡೆಯಿಂದ ಇದಕ್ಕೆ ಸ್ಪಷ್ಟನೆ ಸಿಕ್ಕಿಲ್ಲ.

ಮೂಲಗಳ ಪ್ರಕಾರ ಮಾಜಿ ಪೊಲೀಸ್ ಆಯುಕ್ತ ಶಂಕರ್ ಬಿದರಿ ಕುಟುಂಬದ ಕುಡಿಯೊಂದಿಗೆ ವೈಷ್ಣವಿ ವಿವಾಹವಾಗಲಿದ್ದಾರೆ. ಹುಡುಗನೊಬ್ಬನ ಜೊತೆ ಹೂ ಮಾಲೆ ಧರಿಸಿ ವೈಷ್ಣವಿ ನಿಂತಿರುವ ಫೋಟೋ ವೈರಲ್ ಆಗಿದೆ. ಇದು ನಿಶ್ಚಿತಾರ್ಥದ ಫೋಟೋವೇ ಎಂಬುದೂ ಇನ್ನೂ ಖಚಿತವಾಗಿಲ್ಲ.

ಇತ್ತೀಚೆಗೆ ವೈಷ್ಣವಿ ಕಲರ್ಸ್ ವಾಹಿನಿಯ ಲಕ್ಷಣ ಧಾರವಾಹಿ ಮೂಲಕ ಕಮ್ ಬ್ಯಾಕ್ ಮಾಡಿದ್ದರು. ಜೊತೆಗೆ ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಹೊಸ ಧಾರವಾಹಿಯೊಂದಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ಸುದ್ದಿ ಬಂದಿತ್ತು. ಅದರ ಬೆನ್ನಲ್ಲೇ ಈ ಎಂಗೇಜ್ ಮೆಂಟ್ ಫೋಟೋ ಭಾರೀ ಸುದ್ದಿಯಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments