Webdunia - Bharat's app for daily news and videos

Install App

ಆರು ವರ್ಷವಾದರೂ ನಿಲ್ಲಲಿಲ್ಲ ಅಗ್ನಿಸಾಕ್ಷಿ ಧಾರವಾಹಿ

Webdunia
ಬುಧವಾರ, 4 ಡಿಸೆಂಬರ್ 2019 (10:54 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿ ಆರು ವರ್ಷ ಪೂರೈಸಿದೆ. ವೀಕ್ಷಕರು ಸಾಮಾಜಿಕ ಜಾಲತಾಣಗಳ ಮೂಲಕ ಈ ಧಾರವಾಹಿಯನ್ನು ನಿಲ್ಲಿಸಿಬಿಡಿ ಎಂದು ಎಷ್ಟೇ ಕೇಳಿಕೊಂಡರೂ ವಾಹಿನಿ ಮಾತ್ರ ಇದನ್ನು ನಿಲ್ಲಿಸುವ ಮೂಡ್ ನಲ್ಲಿರುವಂತೆ ಕಾಣುತ್ತಿಲ್ಲ.


ಈಗಾಗಲೇ ನಾಯಕ ವಿಜಯ್ ಸೂರ್ಯ ಬೇರೊಂದು ಧಾರವಾಹಿಗೆ ಹೋಗಿದ್ದರೆ, ವಿಲನ್ ಚಂದ್ರಿಕಾ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿದ್ದಾರೆ. ನಾಯಕ, ವಿಲನ್ ಧಾರವಾಹಿ ಬಿಟ್ಟು ಹೋದರೂ ಬೇರೆ ಬೇರೆ ಕತೆ ಮಾಡಿಕೊಂಡು ಧಾರವಾಹಿಯನ್ನೂ ಇನ್ನೂ ಮುಂದುವರಿಸಲಾಗುತ್ತಿದೆ. ಇದಕ್ಕೆ ವೀಕ್ಷಕರು ಹಿಗ್ಗಾ ಮುಗ್ಗಾ ಟೀಕೆ ಮಾಡುತ್ತಿದ್ದಾರೆ.

ಇದೆಲ್ಲದರ ನಡುವೆಯೂ ವಾಹಿನಿ ಮಾತ್ರ ಅಗ್ನಿಸಾಕ್ಷಿಯನ್ನು ಮುಕ್ತಾಯಗೊಳಿಸುತ್ತಿಲ್ಲ. ಸದ್ಯಕ್ಕೆ ವಾರದ ಟಿಆರ್ ಪಿ ಪಟ್ಟಿಯಲ್ಲಿ ಇದು ಅಗ್ರ 15 ರೊಳಗೇ ಸ್ಥಾನ ಪಡೆಯುತ್ತಿದೆ. ಅದೇ ಕಾರಣಕ್ಕಾಗಿಯೋ ಏನೋ ಈ ಧಾರವಾಹಿ ಇನ್ನೂ ಎಳೆದಾಡುತ್ತಲೇ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments