Webdunia - Bharat's app for daily news and videos

Install App

ಕೊನೆಗೂ ಮುಕ್ತಾಯವಾಗುತ್ತಿದೆ ಅಗ್ನಿಸಾಕ್ಷಿ ಧಾರವಾಹಿ

Webdunia
ಶುಕ್ರವಾರ, 27 ಡಿಸೆಂಬರ್ 2019 (09:16 IST)
ಬೆಂಗಳೂರು: ಕಳೆದ ಏಳು ವರ್ಷದಿಂದ ಪ್ರಸಾರವಾಗುತ್ತಿರುವ ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರವಾಹಿ ಅಗ್ನಿಸಾಕ್ಷಿ ಕೊನೆಗೂ ಮುಕ್ತಾಯ ಕಾಣುತ್ತಿದೆ.


ಅಗ್ನಿಸಾಕ್ಷಿ ಧಾರವಾಹಿ ಡಿಸೆಂಬರ್ 31 ರಿಂದ ಜನವರಿ 4 ರವರೆಗೆ ಅಂತಿಮ ಎಪಿಸೋಡ್‍ ಪ್ರಸಾರವಾಗಲಿದೆ. ಇದಾದ ಬಳಿಕ ಕಲರ್ಸ್ ಕನ್ನಡದಲ್ಲಿ ಹೊಸ ಎರಡು ಧಾರವಾಹಿಗಳು ಆರಂಭವಾಗುತ್ತಿದೆ.

ಫೈನಲ್ ಎಪಿಸೋಡ್ ನಲ್ಲಾದರೂ ನಾಯಕ ಸಿದ್ಧಾರ್ಥ್ ಬರಲಿ ಎಂದು ಅಭಿಮಾನಿಗಳ ಆಗ್ರಹ. ಸಿದ್ಧಾರ್ಥ್ ಬರುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ ಮಾಯಾ ಪಾತ್ರ ಮಾಡುತ್ತಿದ್ದ ಇಶಿತಾ ವರ್ಷ ಕೊನೆಯ ಸಂಚಿಕೆಗೆ ವಾಪಸ್ ಆಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments