Webdunia - Bharat's app for daily news and videos

Install App

ಕೊನೆಗೂ ಮುಕ್ತಾಯವಾಗುತ್ತಿದೆ ಅಗ್ನಿಸಾಕ್ಷಿ ಧಾರವಾಹಿ

Webdunia
ಶುಕ್ರವಾರ, 27 ಡಿಸೆಂಬರ್ 2019 (09:16 IST)
ಬೆಂಗಳೂರು: ಕಳೆದ ಏಳು ವರ್ಷದಿಂದ ಪ್ರಸಾರವಾಗುತ್ತಿರುವ ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರವಾಹಿ ಅಗ್ನಿಸಾಕ್ಷಿ ಕೊನೆಗೂ ಮುಕ್ತಾಯ ಕಾಣುತ್ತಿದೆ.


ಅಗ್ನಿಸಾಕ್ಷಿ ಧಾರವಾಹಿ ಡಿಸೆಂಬರ್ 31 ರಿಂದ ಜನವರಿ 4 ರವರೆಗೆ ಅಂತಿಮ ಎಪಿಸೋಡ್‍ ಪ್ರಸಾರವಾಗಲಿದೆ. ಇದಾದ ಬಳಿಕ ಕಲರ್ಸ್ ಕನ್ನಡದಲ್ಲಿ ಹೊಸ ಎರಡು ಧಾರವಾಹಿಗಳು ಆರಂಭವಾಗುತ್ತಿದೆ.

ಫೈನಲ್ ಎಪಿಸೋಡ್ ನಲ್ಲಾದರೂ ನಾಯಕ ಸಿದ್ಧಾರ್ಥ್ ಬರಲಿ ಎಂದು ಅಭಿಮಾನಿಗಳ ಆಗ್ರಹ. ಸಿದ್ಧಾರ್ಥ್ ಬರುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ ಮಾಯಾ ಪಾತ್ರ ಮಾಡುತ್ತಿದ್ದ ಇಶಿತಾ ವರ್ಷ ಕೊನೆಯ ಸಂಚಿಕೆಗೆ ವಾಪಸ್ ಆಗಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments