Webdunia - Bharat's app for daily news and videos

Install App

ಹುಡುಗಿಯರ ಹೃದಯ ಚೂರು ಮಾಡಿದ ‘ಅಗ್ನಿಸಾಕ್ಷಿ’ ಸಿದ್ಧಾರ್ಥ್!

Webdunia
ಭಾನುವಾರ, 27 ಜನವರಿ 2019 (09:12 IST)
ಬೆಂಗಳೂರು: ಅಗ್ನಿಸಾಕ್ಷಿ ಧಾರವಾಹಿಯ ಗುಳಿ ಕೆನ್ನೆಯ ಹೀರೋ ಸಿದ್ಧಾರ್ಥ್ ಅಲಿಯಾಸ್ ವಿಜಯ್ ಸೂರ್ಯ ಅದೇ ಧಾರವಾಹಿಯ ಸನ್ನಿಧಿಯನ್ನು ಮದುವೆಯಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದರು.


ಇವರಿಬ್ಬರೂ ನಿಜ ಜೀವನದಲ್ಲೂ ಪ್ರೇಮಿಗಳು ಎಂದು ಸಾಕಷ್ಟು ಸಲ ಗಾಸಿಪ್ ಬಂದಿತ್ತು. ಅಷ್ಟೇ ಅಲ್ಲದೆ, ಸಾಕಷ್ಟು ಹುಡುಗಿಯರೂ ವಿಜಯ್ ಸೂರ್ಯರನ್ನು ಇಷ್ಟಪಟ್ಟಿದ್ದರು. ಆದರೆ ಇದೀಗ ಸಿದ್ಧಾರ್ಥ್ ಇವರೆಲ್ಲರ ಹೃದಯ ಚೂರು ಮಾಡುವ ಸುದ್ದಿ ಹೇಳಿದ್ದಾರೆ.

ಹೌದು. ಇದೇ ವರ್ಷ ಫೆಬ್ರವರಿ 14 ಅಂದರೆ ಪ್ರೇಮಿಗಳ ದಿನದಂದು ವಿಜಯ್ ಸೂರ್ಯ ವಿವಾಹವಾಗುತ್ತಿದ್ದಾರೆ. ಆದರೆ ಸನ್ನಿಧಿಯನ್ನು ಅಂತೂ ಅಲ್ಲ! ವಿಜಯ್ ಕೈ ಹಿಡಿಯಲಿರುವ ಹುಡುಗಿ ಹೆಸರು ಚೈತ್ರ. ಈಕೆ ಮತ್ತು ವಿಜಯ್ ಕುಟುಂಬದವರು ಸುಮಾರು ವರ್ಷಗಳಿಂದ ಸ್ನೇಹಿತರಂತೆ. ಇದೀಗ ಎರಡೂ ಮನೆಯವರು ಒಪ್ಪಿಕೊಂಡು ಈ ಮದುವೆ ಮಾಡುತ್ತಿದ್ದಾರೆ. ಅಂದರೆ ಇದು ಪಕ್ಕಾ ಅರೇಂಜ್ಡ್ ಮ್ಯಾರೇಜ್.

ಅದೇನೇ ಇದ್ದರೂ ವಿಜಯ್ ಈ ಸುದ್ದಿ ಬಹಿರಂಗಪಡಿಸಿದಾಗಿನಿಂದ ಇನ್ ಸ್ಟಾಗ್ರಾಂನ ಅವರ ಅಭಿಮಾನಿ ಗ್ರೂಪ್ ಗಳಲ್ಲಿ, ಹುಡುಗಿಯರು ತಮಗೇ ಸಿಗದ ಹುಡುಗನಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಇದು ಗುಡ್ ನ್ಯೂಸ್ ಅಲ್ಲ, ಬ್ಯಾಡ್ ನ್ಯೂಸ್ ಎನ್ನುತ್ತಿದ್ದಾರೆ. ಕನಿಷ್ಠ ಸನ್ನಿಧಿಯನ್ನಾದರೂ ಮದುವೆಯಾಗಬಹುದಿತ್ತಲ್ಲಾ ಎಂದು ಕಾಮೆಂಟ್ ಮಾಡುತ್ತಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments