Webdunia - Bharat's app for daily news and videos

Install App

‘ಸ್ವಾಮೀಜಿ’ ಸುದರ್ಶನ್ ಸಾವಿಗೆ ತಲ್ಲಣಿಸಿದ ಅಗ್ನಿಸಾಕ್ಷಿ ಧಾರವಾಹಿ ತಂಡ

Webdunia
ಶನಿವಾರ, 9 ಸೆಪ್ಟಂಬರ್ 2017 (09:03 IST)
ಬೆಂಗಳೂರು: ಹಿರಿಯ ನಟ ಸುದರ್ಶನ್ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಅವರು ಬಂದಾಗಲೆಲ್ಲಾ ಅಗ್ನಿಸಾಕ್ಷಿ ಧಾರವಾಹಿ ಕತೆಗೆ ತಿರುವು ಸಿಗುತ್ತಿತ್ತು. ಇದೀಗ ಅವರನ್ನು ಕಳೆದುಕೊಂಡಿರುವುದಕ್ಕೆ ಧಾರವಾಹಿ ತಂಡ ಮರುಗಿದೆ.

 
ನಿರ್ದೇಶಕ ಮೈಸೂರು ಮಂಜು ತಮ್ಮ ಕೊನೆಯ ದಿನದ ಶೂಟಿಂಗ್ ನ್ನು ನೆನೆಸಿಕೊಂಡು ಕಂಬನಿ ಮಿಡಿದಿದ್ದಾರೆ. ಈ ಧಾರವಾಹಿ ಶೂಟಿಂಗ್ ಸಂದರ್ಭದಲ್ಲಿಯೂ ತಮಗೆ ಅನಾರೋಗ್ಯವಿದ್ದರೂ ತಮ್ಮ ಪಾಲಿನ ಕರ್ತವ್ಯ ನಿರ್ವಹಿಸಿದ್ದರು ಹಿರಿಯ ನಟ.

ಕೊನೆಯ ಬಾರಿಗೆ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ನಡೆದ ವಿಶೇಷ ಸಂಚಿಕೆ ಶೂಟಿಂಗ್ ಗಾಗಿ ಬಂದಿದ್ದರು. ಅವರನ್ನು ನೋಡಿ ಕಲಿಯಬೇಕಾದ್ದು ತುಂಬಾ ಇದೆ ಎಂದು ಮಂಜು ಹೇಳಿಕೊಂಡಿದ್ದಾರೆ. ಇನ್ನೊಂದೆಡೆ ಇದೇ ಧಾರವಾಹಿ ತಂಡದ ನಟ ರಾಜೇಶ್ ಧ್ರವ ಕೂಡಾ ಅಗಲಿದ ಹಿರಿಯ ನಟನ ನೆನೆಸಿಕೊಂಡಿದ್ದಾರೆ.

ಕೊನೆಯ ಬಾರಿ ನಮ್ಮ ಕನ್ನಡ ಚಿತ್ರರಂಗದ ಮತ್ತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಬದುಕಿರುವ ಅತಿ ಹಿರಿಯ ನಾಯಕ ನಟ ಎಂದು ಹೇಳಿಕೊಂಡಿದ್ದೀರಿ. ನೀವು ಮರೆಯಲಾಗದ ಮಾಣಿಕ್ಯ ಸರ್ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ.. ಪ್ರಾಣ ರಕ್ಷಣೆಗೆ ಅರ್ಧಗಂಟೆ ಹೋರಾಡಿದರು! ನೋಡುತ್ತಿದ್ದಂತೇ ಪ್ರಾಣ ಬಿಟ್ಟರು!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮುಂದಿನ ಸುದ್ದಿ
Show comments