Webdunia - Bharat's app for daily news and videos

Install App

‘ಸ್ವಾಮೀಜಿ’ ಸುದರ್ಶನ್ ಸಾವಿಗೆ ತಲ್ಲಣಿಸಿದ ಅಗ್ನಿಸಾಕ್ಷಿ ಧಾರವಾಹಿ ತಂಡ

Webdunia
ಶನಿವಾರ, 9 ಸೆಪ್ಟಂಬರ್ 2017 (09:03 IST)
ಬೆಂಗಳೂರು: ಹಿರಿಯ ನಟ ಸುದರ್ಶನ್ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಅವರು ಬಂದಾಗಲೆಲ್ಲಾ ಅಗ್ನಿಸಾಕ್ಷಿ ಧಾರವಾಹಿ ಕತೆಗೆ ತಿರುವು ಸಿಗುತ್ತಿತ್ತು. ಇದೀಗ ಅವರನ್ನು ಕಳೆದುಕೊಂಡಿರುವುದಕ್ಕೆ ಧಾರವಾಹಿ ತಂಡ ಮರುಗಿದೆ.

 
ನಿರ್ದೇಶಕ ಮೈಸೂರು ಮಂಜು ತಮ್ಮ ಕೊನೆಯ ದಿನದ ಶೂಟಿಂಗ್ ನ್ನು ನೆನೆಸಿಕೊಂಡು ಕಂಬನಿ ಮಿಡಿದಿದ್ದಾರೆ. ಈ ಧಾರವಾಹಿ ಶೂಟಿಂಗ್ ಸಂದರ್ಭದಲ್ಲಿಯೂ ತಮಗೆ ಅನಾರೋಗ್ಯವಿದ್ದರೂ ತಮ್ಮ ಪಾಲಿನ ಕರ್ತವ್ಯ ನಿರ್ವಹಿಸಿದ್ದರು ಹಿರಿಯ ನಟ.

ಕೊನೆಯ ಬಾರಿಗೆ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ನಡೆದ ವಿಶೇಷ ಸಂಚಿಕೆ ಶೂಟಿಂಗ್ ಗಾಗಿ ಬಂದಿದ್ದರು. ಅವರನ್ನು ನೋಡಿ ಕಲಿಯಬೇಕಾದ್ದು ತುಂಬಾ ಇದೆ ಎಂದು ಮಂಜು ಹೇಳಿಕೊಂಡಿದ್ದಾರೆ. ಇನ್ನೊಂದೆಡೆ ಇದೇ ಧಾರವಾಹಿ ತಂಡದ ನಟ ರಾಜೇಶ್ ಧ್ರವ ಕೂಡಾ ಅಗಲಿದ ಹಿರಿಯ ನಟನ ನೆನೆಸಿಕೊಂಡಿದ್ದಾರೆ.

ಕೊನೆಯ ಬಾರಿ ನಮ್ಮ ಕನ್ನಡ ಚಿತ್ರರಂಗದ ಮತ್ತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಬದುಕಿರುವ ಅತಿ ಹಿರಿಯ ನಾಯಕ ನಟ ಎಂದು ಹೇಳಿಕೊಂಡಿದ್ದೀರಿ. ನೀವು ಮರೆಯಲಾಗದ ಮಾಣಿಕ್ಯ ಸರ್ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ.. ಪ್ರಾಣ ರಕ್ಷಣೆಗೆ ಅರ್ಧಗಂಟೆ ಹೋರಾಡಿದರು! ನೋಡುತ್ತಿದ್ದಂತೇ ಪ್ರಾಣ ಬಿಟ್ಟರು!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments