ಐದು ವರ್ಷ ಪೂರ್ತಿ ಮಾಡಿದ ನಿಮ್ಮ ಮೆಚ್ಚಿನ ಅಮೃತವರ್ಷಿಣಿ ಧಾರವಾಹಿ

Webdunia
ಗುರುವಾರ, 27 ಏಪ್ರಿಲ್ 2017 (11:41 IST)
ಬೆಂಗಳೂರು: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ಅಮೃತವರ್ಷಿಣಿ ಐದು ವರ್ಷ ಪೂರೈಸಿದ ಸಂಭ್ರಮದಲ್ಲಿದೆ.


ರವಿ ಗರಣಿ ನಿರ್ದೇಶನದ ಅಮೃತವರ್ಷಿಣಿ ಹೆಂಗಳೆಯರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸಾಂಸಾರಿಕ ಕತೆಯಾಗಿದ್ದು, ಸೊಸೆಯ ಪಾತ್ರಧಾರಿ ರಜನಿ ಮನೆ ಮಾತಾದರು.

‘ಆಗಷ್ಟೇ ನಾನು ಕೃಷ್ಣ ರುಕ್ಮಿಣಿ ಎನ್ನುವ ಧಾರವಾಹಿಯನ್ನು ಇದೇ ಚಾನೆಲ್ ನಲ್ಲಿ ಯಶಸ್ವಿಯಾಗಿ ಮುಗಿಸದ್ದೆ. ಹೀಗಾಗಿ ಚಾನೆಲ್ ನವರು ನನ್ನಲ್ಲಿ ಇನ್ನೊಂದು ಧಾರವಾಹಿ ಮಾಡುವಂತೆ ಕೇಳಿಕೊಂಡಿದ್ದರು. ಅದಕ್ಕಾಗಿ ನನಗೆ ಅವರು ಕೇವಲ ಒಂದು ತಿಂಗಳ ಕಾಲಾವಕಾಶ ಕೊಟ್ಟಿದ್ದರು.

ಅಷ್ಟು ಕಡಿಮೆ ಸಮಯದಲ್ಲಿ ತಯಾರಾದ ಈ ಧಾರವಾಹಿ ಇಂದು ಇಷ್ಟು ದೊಡ್ಡ ಯಶಸ್ಸು ಪಡೆದಿರುವುದು ನಿಜಕ್ಕೂ ನನಗೆ ನಂಬಲು ಕಷ್ಟವಾಗುತ್ತಿದೆ’ ಎಂದು ರವಿ ಗರಣಿ ಹೇಳುತ್ತಾರೆ. ಮೊನ್ನೆಯಷ್ಟೇ ತುಮಕೂರಿನಲ್ಲಿ ಧಾರವಾಹಿ ತಂಡ ಯಶಸ್ಸಿನ ಸಂಭ್ರಮ ಆಚರಿಸಿಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments