Webdunia - Bharat's app for daily news and videos

Install App

ಐದು ವರ್ಷ ಪೂರ್ತಿ ಮಾಡಿದ ನಿಮ್ಮ ಮೆಚ್ಚಿನ ಅಮೃತವರ್ಷಿಣಿ ಧಾರವಾಹಿ

Webdunia
ಗುರುವಾರ, 27 ಏಪ್ರಿಲ್ 2017 (11:41 IST)
ಬೆಂಗಳೂರು: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ಅಮೃತವರ್ಷಿಣಿ ಐದು ವರ್ಷ ಪೂರೈಸಿದ ಸಂಭ್ರಮದಲ್ಲಿದೆ.


ರವಿ ಗರಣಿ ನಿರ್ದೇಶನದ ಅಮೃತವರ್ಷಿಣಿ ಹೆಂಗಳೆಯರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸಾಂಸಾರಿಕ ಕತೆಯಾಗಿದ್ದು, ಸೊಸೆಯ ಪಾತ್ರಧಾರಿ ರಜನಿ ಮನೆ ಮಾತಾದರು.

‘ಆಗಷ್ಟೇ ನಾನು ಕೃಷ್ಣ ರುಕ್ಮಿಣಿ ಎನ್ನುವ ಧಾರವಾಹಿಯನ್ನು ಇದೇ ಚಾನೆಲ್ ನಲ್ಲಿ ಯಶಸ್ವಿಯಾಗಿ ಮುಗಿಸದ್ದೆ. ಹೀಗಾಗಿ ಚಾನೆಲ್ ನವರು ನನ್ನಲ್ಲಿ ಇನ್ನೊಂದು ಧಾರವಾಹಿ ಮಾಡುವಂತೆ ಕೇಳಿಕೊಂಡಿದ್ದರು. ಅದಕ್ಕಾಗಿ ನನಗೆ ಅವರು ಕೇವಲ ಒಂದು ತಿಂಗಳ ಕಾಲಾವಕಾಶ ಕೊಟ್ಟಿದ್ದರು.

ಅಷ್ಟು ಕಡಿಮೆ ಸಮಯದಲ್ಲಿ ತಯಾರಾದ ಈ ಧಾರವಾಹಿ ಇಂದು ಇಷ್ಟು ದೊಡ್ಡ ಯಶಸ್ಸು ಪಡೆದಿರುವುದು ನಿಜಕ್ಕೂ ನನಗೆ ನಂಬಲು ಕಷ್ಟವಾಗುತ್ತಿದೆ’ ಎಂದು ರವಿ ಗರಣಿ ಹೇಳುತ್ತಾರೆ. ಮೊನ್ನೆಯಷ್ಟೇ ತುಮಕೂರಿನಲ್ಲಿ ಧಾರವಾಹಿ ತಂಡ ಯಶಸ್ಸಿನ ಸಂಭ್ರಮ ಆಚರಿಸಿಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments