Webdunia - Bharat's app for daily news and videos

Install App

ಸದ್ಯದಲ್ಲೇ ಹೊಸ ಪ್ರಾಜೆಕ್ಟ್ ಬಗ್ಗೆ ಮಾಹಿತಿ ನೀಡುವುದಾಗಿ ಮಾಹಿತಿ ಕೊಟ್ಟ ನಟ ಅನಿರುದ್ಧ್

Webdunia
ಬುಧವಾರ, 14 ಸೆಪ್ಟಂಬರ್ 2022 (08:50 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಂದ ಮೇಲೆ ನಟ ಅನಿರುದ್ಧ್ ಜತ್ಕಾರ್ ರನ್ನು ಬೇರೊಂದು ಶೋನಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಕಿರುತೆರೆ ನಿರ್ಮಾಪಕರ ಸಂಘ ಅನಿರುದ್ಧ್ ಅವರನ್ನು ಎರಡು ವರ್ಷಗಳ ಕಾಲ ಯಾವುದೇ ರಿಯಾಲಿಟಿ ಶೋ, ಧಾರವಾಹಿಗಳಲ್ಲಿ ಹಾಕಿಕೊಳ್ಳದಂತೆ ಎಲ್ಲಾ ವಾಹಿನಿಗಳಿಗೆ ಮನವಿ ಮಾಡಿತ್ತು. ಹಾಗಿದ್ದರೂ ಅವರೇ ನಿರ್ಮಾಣ ಮಾಡಿ ನಟಿಸುವುದಿದ್ದರೆ ಅದಕ್ಕೆ ತಮ್ಮ ಅಭ್ಯಂತರವಿಲ್ಲ ಎಂದಿತ್ತು.

ಇದೀಗ ಅಭಿಮಾನಿಗಳು ಸೃಜನ್ ಲೋಕೇಶ್ ರಂತೇ ಯಾರ ಹಂಗೂ ಇಲ್ಲದೇ ನೀವೇ ನಿರ್ಮಾಣ ಮಾಡಿ ಹೊಸ ಶೋನಲ್ಲಿ ಬನ್ನಿ ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಅನಿರುದ್ಧ್ ಪ್ರತಿಕ್ರಿಯಿಸಿದ್ದು, ಸದ್ಯದಲ್ಲೇ ನಿಮಗೆ ಹೊಸ ಪ್ರಾಜೆಕ್ಟ್ ಬಗ್ಗೆ ಮಾಹಿತಿ ನೀಡುತ್ತೇನೆ ಎಂದಿದ್ದಾರೆ. ಬಿಗ್ ಬಾಸ್ ಶೋನಲ್ಲಿ ಅನಿರುದ್ಧ್ ಪಾಲ್ಗೊಳ್ಳುತ್ತಾರೆ ಎಂಬ ಸುದ್ದಿಯಿತ್ತು. ಆದರೆ ನಾನು ಬಿಗ್ ಬಾಸ್ ಗೆ ಹೋಗ್ತಾ ಇಲ್ಲ ಎಂದು ಸ್ವತಃ ಅನಿರುದ್ಧ್ ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments