Webdunia - Bharat's app for daily news and videos

Install App

ಸಾಹಸ ಸಿಂಹ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಸೀರಿಯಲ್ ಗೆ ಎಂಟ್ರಿ

Webdunia
ಬುಧವಾರ, 24 ಜುಲೈ 2019 (08:44 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ್ ಇದೀಗ ಕಿರುತೆರೆಯತ್ತ ಮುಖ ಮಾಡಿದ್ದಾರೆ. ಹಿರಿತೆರೆಯಲ್ಲಿ ಇತ್ತೀಚೆಗೆ ಅಷ್ಟೇನೂ ಯಶಸ್ಸು ಪಡೆಯದ ಅನಿರುದ್ಧ್ ಈಗ ಜೀ ಕನ್ನಡ ವಾಹಿನಿಯ ಹೊಸ ಧಾರವಾಹಿಯೊಂದಕ್ಕೆ ನಾಯಕರಾಗುತ್ತಿದ್ದಾರೆ.


‘ಜೋಡಿಹಕ್ಕಿ’ ಧಾರವಾಹಿ ಖ್ಯಾತಿಯ ನಿರ್ದೇಶಕ ಆರೂರು ಜಗದೀಶ್ ‘ಜೊತೆ ಜೊತೆಯಲಿ’ ಎಂಬ ಹೊಸ ಧಾರವಾಹಿ ನಿರ್ಮಿಸುತ್ತಿದ್ದು, ಅದಕ್ಕೆ ಅನಿರುದ್ಧ್ ನಾಯಕರಾಗಿದ್ದಾರೆ.

ಮಧ್ಯ ವಯಸ್ಕ ಯಶಸ್ವಿ ಉದ್ಯಮಿಯ ಪಾತ್ರವನ್ನು ಅನಿರುದ್ಧ್ ನಿರ್ವಹಿಸುತ್ತಿದ್ದಾರೆ. ಇವರಿಗೆ ಚಿಕ್ಕ ವಯಸ್ಸಿನ ಹುಡುಗಿ ಹೇಗೆ ಜೊತೆಯಾಗುತ್ತಾಳೆ ಎನ್ನುವುದೇ ಈ ಧಾರವಾಹಿಯ ಕತೆ. ಈ ಹಿಂದೆ ಜೊತೆ ಜೊತೆಯಲಿ ಎಂಬ ಟೈಟಲ್ ನಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾಗಿದ್ದ ಧಾರವಾಹಿ ಹಿಟ್ ಆಗಿತ್ತು. ಈಗ ಅದೇ ಟೈಟಲ್ ನಲ್ಲಿ ಮತ್ತೊಂದು ಧಾರವಾಹಿ ಶೀಘ್ರದಲ್ಲೇ  ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments