Webdunia - Bharat's app for daily news and videos

Install App

ಇಬ್ಬರು ಮಕ್ಕಳ ಮುದ್ದಿನ ತಾಯಿಯ ಕತೆ ಹೇಳಲು ಹೊರಟಿರುವ ಸೂಪರ್ ಹಿಟ್ ಧಾರವಾಹಿಗಳ ನಿರ್ದೇಶಕ

Webdunia
ಬುಧವಾರ, 27 ಫೆಬ್ರವರಿ 2019 (08:50 IST)
ಬೆಂಗಳೂರು: ಉದಯ ಟಿವಿಯಲ್ಲಿ ಮತ್ತೊಂದು ಹೊಸ ಧಾರವಾಹಿ ಆರಂಭವಾಗಲಿದ್ದು, ಇದರಲ್ಲಿ ಇಬ್ಬರು ಮಕ್ಕಳ ತಾಯಿಯ ಮೆಚ್ಯೂರ್ಡ್ ಕತೆ ಇರಲಿದೆ.


ಯಜಮಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ ಧಾರವಾಹಿ ‘ಕ್ಷಮಾ’ ಮಾರ್ಚ್ 4 ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 8 ಕ್ಕೆ ಪ್ರಸಾರವಾಗಲಿದೆ. ಬೆಳೆದು ನಿಂತ ಇಬ್ಬರು ಮಕ್ಕಳ ತಾಯಿ ಗಂಡನೂ ಇಲ್ಲದೇ ಒಂದು ಸಂಸಾರವನ್ನು ಹೇಗೆ ಸರಿದೂಗಿಸಿಕೊಂಡು ಹೋಗುತ್ತಾಳೆ ಎಂಬುದೇ ಈ ಕತೆ.

ಕ್ಷಮಾ ಪಾತ್ರಧಾರಿಯಾಗಿ ಶ್ವೇತಾ ರಾವ್, ಇತರ ತಾರಾಗಣದಲ್ಲಿ ವಿಶ್ವಾಸ್ ಭಾರಧ್ವಾಜ್, ಲತಾ, ವಿಕ್ಕಿ ಮುಂತಾದವರು ಇದ್ದಾರೆ. ಸೂಪರ್ ಹಿಟ್ ಧಾರವಾಹಿಗಳ ನಿರ್ದೇಶಕ ಭಾರತೀಶ್ ನಿರ್ದೇಶನ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments