Webdunia - Bharat's app for daily news and videos

Install App

ಸುವರ್ಣ ವಾಹಿನಿಯಲ್ಲಿ ಮತ್ತೊಂದು ಧಾರವಾಹಿ

Webdunia
ಗುರುವಾರ, 16 ಮಾರ್ಚ್ 2017 (11:44 IST)
ಬೆಂಗಳೂರು: ಟಿವಿ ಚಾನೆಲ್ ಗಳಲ್ಲಿ ಈಗ ಧಾರವಾಹಿಗಳ ಕಾಂಪಿಟೀಷನ್. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮಾರ್ಚ್ 20 ರಿಂದ  ‘ಸಿಂಧೂರ’ ಎನ್ನುವ ಹೊಸದೊಂದು ಧಾರವಾಹಿ ಪ್ರಾರಂಭವಾಗಲಿದೆ.

 
ಇದು ರಾತ್ರಿ 8ಕ್ಕೆ ಪ್ರಸಾರವಾಗಲಿದೆ. ಹಿಂದೆ ‘ಆಕಾಶದೀಪ’ ಎನ್ನುವ ಧಾರವಾಹಿ ಮಾಡಿದ್ದ ಸಕ್ರೆಬೈಲು ಶ್ರೀನಿವಾಸ್ ನಿರ್ದೇಶನದಲ್ಲಿ ಈ ಧಾರವಾಹಿ ಮೂಡಿಬರಲಿದೆ. ಅಕ್ಕ-ತಂಗಿಯರ ನಡುವಿನ ಬಾಂಧವ್ಯವನ್ನು ತೋರಿಸುವ ಕತೆ ಇದರಲ್ಲಿದೆ ಎನ್ನುತ್ತಿದೆ ಧಾರವಾಹಿ ತಂಡ.

ಹಿರಿಯ ಕಲಾವಿದೆ ಸೌಮ್ಯಲತಾ ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರ ಜತೆ ಕೆಲವು ಹೊಸ ಕಲಾವಿದರೂ ಪರಿಚಯವಾಗಲಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments