Webdunia - Bharat's app for daily news and videos

Install App

ಮುದ್ದಿನ ನಾಯಿ ಜತೆ ನಟಿ ಮೇಘಾ ಶೆಟ್ಟಿ ಅಲಿಯಾಸ್ ಅನು ಸಿರಿಮನೆ ರಕ್ಷಾ ಬಂಧನ

Webdunia
ಸೋಮವಾರ, 3 ಆಗಸ್ಟ್ 2020 (10:36 IST)
ಬೆಂಗಳೂರು: ಇಂದು ಸಹೋದರತ್ವದ ಬಾಂಧವ್ಯವನ್ನು ಸಾರುವ ‘ರಕ್ಷಾ ಬಂಧನ’ ಹಬ್ಬ. ರಾಖಿ ಹಬ್ಬವನ್ನು ಸಾಮಾನ್ಯವಾಗಿ ಹೆಣ್ಣು ಮಕ್ಕಳು ತಮ್ಮ ಸಹೋದರನ ಜತೆಗೆ ಆಚರಿಸುವುದು ಸಹಜ.


ಆದರೆ ಜೊತೆ ಜೊತೆಯಲಿ ಧಾರವಾಹಿ ಖ್ಯಾತಿಯ ಅನು ಸಿರಿಮನೆ ಅಲಿಯಾಸ್ ನಟಿ ಮೇಘಾ ಶೆಟ್ಟಿ ತಮ್ಮ ಸಹೋದರರ ಜತೆಗೆ ಮುದ್ದಿನ ನಾಯಿಗೂ ಪೂಜೆ ಮಾಡಿದ್ದಾರೆ.

ತಮ್ಮ ಫೇವರಿಟ್ ಪೆಟ್ ಗೂ ಸಹೋದರರ ಸಾಲಿನಲ್ಲಿ ಕೂರಿಸಿ ಆರತಿ ಎತ್ತಿ, ಹಣೆಗೆ ಕುಂಕುಮ ಇಟ್ಟು ರಾಖಿ ಕಟ್ಟಿ ನನ್ನ ಮುದ್ದು ಸಹೋದರ ಎಂದು ರಕ್ಷಾ ಬಂಧನವನ್ನು ವಿಶಿಷ್ಟವಾಗಿ ಆಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments