Webdunia - Bharat's app for daily news and videos

Install App

ರಾಜ ರಾಣಿ ಶೋನಿಂದ ಹೊರಹೋಗಿದ್ದೇಕೆ? ಸ್ಪಷ್ಟನೆ ಕೊಟ್ಟ ಅನುಪಮಾ ಗೌಡ

Webdunia
ಸೋಮವಾರ, 13 ಜೂನ್ 2022 (10:00 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ನೆಚ್ಚಿನ ರಿಯಾಲಿಟಿ ಶೋ ರಾಜ ರಾಣಿ ಸೀಸನ್ 2 ನಲ್ಲಿ ನಟಿ ಅನುಪಮಾ ಗೌಡ ನಿರೂಪಣೆ ಮಾಡುತ್ತಿಲ್ಲ. ಇದರ ಬಗ್ಗೆ ಅಭಿಮಾನಿಗಳು ಅವರನ್ನು ಪ್ರಶ್ನಿಸುತ್ತಲೇ ಇದ್ದರು. ಇದಕ್ಕೀಗ ಅವರು ಲೈವ್ ಬಂದು ಸ್ಪಷ್ಟನೆ ನೀಡಿದ್ದಾರೆ.

‘ರಾಜ ರಾಣಿ ಶೋನಲ್ಲಿ ನಾನು ಯಾಕೆ ಈ ಬಾರಿ ಇಲ್ಲ ಎಂಬುದು ನನಗೂ ಗೊತ್ತಿಲ್ಲ. ಕಾಲ್ ಬಂದಿದ್ದರೆ ಖಂಡಿತವಾಗಿ ಇಷ್ಟಪಟ್ಟು ನಿರೂಪಣೆ ಮಾಡುತ್ತಿದ್ದೆ. ನಾನಾಗಿಯೇ ಈ ಶೋನಿಂದ ಹೊರಬಂದಿಲ್ಲ. ವೈಯಕ್ತಿಕವಾಗಿ ನಾನು ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿಯಿದ್ದೆ. ಹಾಗಿದ್ದರೂ ಕೆಲವು ವಿಚಾರಗಳ ಬಗ್ಗೆ ಮಾತನಾಡಲು ನಾನು ಇಲ್ಲಿ ಇಷ್ಟಪಡುವುದಿಲ್ಲ. ಇಲ್ಲಿ ಅವುಗಳನ್ನು ಮಾತನಾಡುವುದು ಸರಿಯಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments