Webdunia - Bharat's app for daily news and videos

Install App

ರಾಜ ರಾಣಿ ಶೋನಿಂದ ಹೊರಹೋಗಿದ್ದೇಕೆ? ಸ್ಪಷ್ಟನೆ ಕೊಟ್ಟ ಅನುಪಮಾ ಗೌಡ

Webdunia
ಸೋಮವಾರ, 13 ಜೂನ್ 2022 (10:00 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ನೆಚ್ಚಿನ ರಿಯಾಲಿಟಿ ಶೋ ರಾಜ ರಾಣಿ ಸೀಸನ್ 2 ನಲ್ಲಿ ನಟಿ ಅನುಪಮಾ ಗೌಡ ನಿರೂಪಣೆ ಮಾಡುತ್ತಿಲ್ಲ. ಇದರ ಬಗ್ಗೆ ಅಭಿಮಾನಿಗಳು ಅವರನ್ನು ಪ್ರಶ್ನಿಸುತ್ತಲೇ ಇದ್ದರು. ಇದಕ್ಕೀಗ ಅವರು ಲೈವ್ ಬಂದು ಸ್ಪಷ್ಟನೆ ನೀಡಿದ್ದಾರೆ.

‘ರಾಜ ರಾಣಿ ಶೋನಲ್ಲಿ ನಾನು ಯಾಕೆ ಈ ಬಾರಿ ಇಲ್ಲ ಎಂಬುದು ನನಗೂ ಗೊತ್ತಿಲ್ಲ. ಕಾಲ್ ಬಂದಿದ್ದರೆ ಖಂಡಿತವಾಗಿ ಇಷ್ಟಪಟ್ಟು ನಿರೂಪಣೆ ಮಾಡುತ್ತಿದ್ದೆ. ನಾನಾಗಿಯೇ ಈ ಶೋನಿಂದ ಹೊರಬಂದಿಲ್ಲ. ವೈಯಕ್ತಿಕವಾಗಿ ನಾನು ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿಯಿದ್ದೆ. ಹಾಗಿದ್ದರೂ ಕೆಲವು ವಿಚಾರಗಳ ಬಗ್ಗೆ ಮಾತನಾಡಲು ನಾನು ಇಲ್ಲಿ ಇಷ್ಟಪಡುವುದಿಲ್ಲ. ಇಲ್ಲಿ ಅವುಗಳನ್ನು ಮಾತನಾಡುವುದು ಸರಿಯಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments