Webdunia - Bharat's app for daily news and videos

Install App

ಬಿಬಿಕೆ10: ದಿನಸಿಗಾಗಿ ಮನೆಯಲ್ಲಿ ನಡೆಯಿತು ಕಿತ್ತಾಟ

Webdunia
ಶುಕ್ರವಾರ, 22 ಡಿಸೆಂಬರ್ 2023 (13:07 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 10 ರಲ್ಲಿ ಮತ್ತೆ ದಿನಸಿಗಾಗಿ ಮನೆಯವರ ನಡುವೆ ಕಿತ್ತಾಟ ನಡೆದಿದೆ. ತನಿಷಾ ಮತ್ತು ನಮ್ರತಾ ಕಿತ್ತಾಡಿಕೊಂಡಿದ್ದಾರೆ.

ಈ ವಾರ ಮನೆಯಲ್ಲಿ ಬೇಕಾದ ದಿನಸಿ ಆಯ್ಕೆ ಮಾಡಲು ಸ್ಪರ್ಧಿಗಳಿಗೆ ಬಿಗ್ ಬಾಸ್ ಅವಕಾಶ ನೀಡಿತ್ತು. ದಿನಸಿ ಖರೀದಿಸಲು ಹಣವನ್ನೂ ನೀಡಲಾಗಿತ್ತು. ಆದರೆ ಹಣ ಖರ್ಚು ಮಾಡುವ ವಿಚಾರದಲ್ಲಿ ಸ್ಪರ್ಧಿಗಳ ನಡುವೆ ಕಿತ್ತಾಟವಾಗಿದೆ.

ತನಿಷಾ ಮತ್ತು ನಮ್ರತಾ ಮಾರಾಮಾರಿ ನಡೆಸಿದ್ದಾರೆ. ಕ್ಯಾಪ್ಟನ್ ತನಿಷಾ ಪಾಯಿಂಟ್ಸ್ ಕೊಡದೇ ಇದ್ದಾಗ ನಮ್ರತಾ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಕಾದಾಟದಲ್ಲಿ ಇಬ್ಬರೂ ಜಿದ್ದಾಜಿದ್ದಿಗಿಳಿದಿದ್ದಾರೆ.

ವಾರದ ಕೊನೆಯಲ್ಲಿ ಲಕ್ಷುರಿ ಬಜೆಟ್ ವಿಚಾರದಲ್ಲೂ ಇದೇ ರೀತಿ ಕಿತ್ತಾಟವಾಗುತ್ತಿದೆ. ಇದೀಗ ಟಾಸ್ಕ್ ಸಮಯದಲ್ಲೂ ದಿನಸಿ ಸಾಮಾನಿಗಾಗಿ ಸ್ಪರ್ಧಿಗಳು ಕಿತ್ತಾಡಿದ್ದಾರೆ. ಈ ಎಪಿಸೋಡ್ ಇಂದು ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments