Webdunia - Bharat's app for daily news and videos

Install App

ಬಿಬಿಕೆ10: ಸಂತು-ಪಂತು ಜೋಡಿಯನ್ನು ಉಳಿಸಿಕೊಂಡ ಕಿಚ್ಚ ಸುದೀಪ್

Krishnaveni K
ಸೋಮವಾರ, 15 ಜನವರಿ 2024 (08:00 IST)
ಬೆಂಗಳೂರು: ಈ ವಾರ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಹೊರಹೋಗಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಕಿಚ್ಚ ಸುದೀಪ್ ಟ್ವಿಸ್ಟ್ ಕೊಟ್ಟಿದ್ದಾರೆ.

ಗೆಳೆಯ ವರ್ತೂರು ಸಂತೋಷ್ ಮನೆಯಿಂದ ಹೊರಹೋಗುತ್ತಾರೆಂದಾಗ ತುಕಾಲಿ ಸಂತೋಷ್ ಕಣ್ಣೀರಿಟ್ಟಿದ್ದರು. ಆದರೆ ಕೊನೆಯಲ್ಲಿ ಟ್ವಿಸ್ಟ್ ಕೊಟ್ಟ ಸುದೀಪ್ ಈ ವಾರ ನೋ ಎಲಿಮಿನೇಷನ್ ಎಂದು ಖುಷಿಯ ಶಾಕ್ ನೀಡಿದ್ದಾರೆ.

ಒಬ್ಬ ಗೆಳೆಯನಿಗಾಗಿ ಇನ್ನೊಬ್ಬ ಕಣ್ಣೀರಿಟ್ಟಿದ್ದನ್ನು ನೋಡಿ ಭಾವುಕರಾದ ಸುದೀಪ್ ಈ ಬಿಗ್ ಬಾಸ್ ನಲ್ಲಿ ಇಷ್ಟು ಒಳ್ಳೆಯ ಗೆಳೆತನ ನೋಡಲು ಸಿಕ್ಕಿದ್ದು ಕಡಿಮೆ. ನಾನು ನೋಡಿದ ಅತ್ಯಂತ ಆಪ್ತ ಗೆಳೆತನ ನಿಮ್ಮದು ಎಂದು ತಾವೂ ಭಾವುಕರಾದರು.

ಬಳಿಕ ಎಲ್ಲರ ಎದೆ ಬಡಿತ ಹೆಚ್ಚಿಸಿ ಕೊನೆಯಲ್ಲಿ ಈ ವಾರ ಯಾರೂ ಮನೆಯಿಂದ ಹೊರಹೋಗುತ್ತಿಲ್ಲ ಎಂದು ಘೋಷಿಸಿದರು. ಅವರ ಈ ಘೋಷಣೆಗೆ ಸಂತು-ಪಂತು ಗೆಳೆಯರು ಮತ್ತು ಅವರನ್ನು ಫಾಲೋ ಮಾಡುತ್ತಿರುವ ಪ್ರೇಕ್ಷಕರಿಗೂ ಭಾರೀ ಖುಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments