ಬಿಬಿಕೆ10: ಸ್ಟವ್ ಹಚ್ಚಲಾಗದೇ ಪರದಾಡುತ್ತಿರುವ ಸ್ಪರ್ಧಿಗಳಿಗೆ ಕಿಚ್ಚ ಸುದೀಪ್ ಅಡುಗೆ!

Webdunia
ಶುಕ್ರವಾರ, 15 ಡಿಸೆಂಬರ್ 2023 (13:50 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 10 ರಲ್ಲಿ ಇದೀಗ ಮನೆಯವರು ಅಡುಗೆ ಮಾಡಲಾಗದೇ ಒದ್ದಾಡುತ್ತಿದ್ದಾರೆ. ಎಲ್ಲರೂ ಬಿಗ್ ಬಾಸ್ ತಮಗೆ ಕೊಟ್ಟ ಶಿಕ್ಷೆ ಇದು ಎಂದೇ ಅಂದುಕೊಂಡಿದ್ದಾರೆ.

ಡ್ರೋಣ್ ಪ್ರತಾಪ್ ಮನೆಯಲ್ಲಿ ಮುದ್ದೆ ಮಾಡಿ ಎಲ್ಲರಿಗೂ ಉಣಬಡಿಸಿದ್ದರು. ಇದಾದ ಬಳಿಕ ಮನೆಯಲ್ಲಿ ಇದ್ದಕ್ಕಿದ್ದಂತೆ ಗ್ಯಾಸ್ ಕನೆಕ್ಷನ್ ಕಟ್ ಆಗಿದೆ. ಹೀಗಾಗಿ ಎಲ್ಲರೂ ಪ್ರತಾಪ್ ಮುದ್ದೆ ಮಾಡಿದ್ದಕ್ಕೇ ಹೀಗಾಗಿದೆ ಎಂದುಕೊಂಡಿದ್ದರು.

ಆದರೆ ಗ್ಯಾಸ್ ಕನೆಕ್ಷನ್ ಕಟ್ ಆಗಿದ್ದರ ಹಿಂದೆ ಮತ್ತೊಂದು ಟ್ವಿಸ್ಟ್ ಇದೆ. ಕಿಚ್ಚ ಸುದೀಪ್ ಸ್ಪರ್ಧಿಗಳಿಗೆ ಸ್ವತಃ ಅಡುಗೆ ಮಾಡಿ ಬಡಿಸಲಿದ್ದಾರಂತೆ. ಕಿಚ್ಚನ ಕೈ ರುಚಿ ಮನೆಯವರಿಗೆ ಸಿಗಲಿದೆ. ಇದೇ ಕಾರಣಕ್ಕೆ ಗ್ಯಾಸ್ ಕನೆಕ್ಷನ್ ಕಟ್ ಮಾಡಿ ಟ್ವಿಸ್ಟ್ ನೀಡಲಾಗಿದೆ ಎನ್ನಲಾಗಿದೆ.

ಈ ಬಗ್ಗೆ ನಾಳೆಯ ಎಪಿಸೋಡ್ ನಲ್ಲಿ ಸುಳಿವು ಸಿಗುವ ಸಾಧ‍್ಯತೆಯಿದೆ. ಕಿಚ್ಚ ಸುದೀಪ್ ಪ್ರತೀ ಬಾರಿ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಗಳಿಗೆ ತಮ್ಮ ಕೈಯಾರೆ ಅಡುಗೆ ಮಾಡಿ ಕಳುಹಿಸುತ್ತಾರೆ. ಈ ಬಾರಿಯೂ ಸ್ಪರ್ಧಿಗಳಿಗೆ ಅವರು ಮಾಡಿದ ಅಡುಗೆ ತಲುಪಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments