ಬಿಗ್ ಬಾಸ್ ಕನ್ನಡ: ಎಲಿಮಿನೇಷನ್ ರೂಪದಲ್ಲಿ ಬಿಗ್ ಶಾಕ್ ಕೊಟ್ಟ ಬಿಗ್ ಬಾಸ್!

Webdunia
ಸೋಮವಾರ, 23 ಡಿಸೆಂಬರ್ 2019 (09:23 IST)
ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಹೋದ ಸದಸ್ಯರು ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ಬಿಗ್ ವಿಕೆಟ್ ಬಿದ್ದಿದ್ದು, ಪ್ರಬಲ ಸ್ಪರ್ಧಿ ಹರೀಶ್ ರಾಜ್ ಹೊರಬಿದ್ದಿದ್ದಾರೆ.


ಈ ವಾರ ಮನೆಯಿಂದ ಹೊರ ಹೋಗಲು ಚಂದನಾ, ಚಂದನ್ ಆಚಾರ್, ಹರೀಶ್ ರಾಜ್, ಕುರಿ ಪ್ರತಾಪ್, ದೀಪಿಕಾ ದಾಸ್, ಭೂಮಿ ಶೆಟ್ಟಿ ಸೇರಿದಂತೆ ಘಟಾನುಘಟಿಗಳೇ ನಾಮಿನೇಟ್ ಆಗಿದ್ದರು. ಹಾಗಾಗಿ ಯಾರೇ ಹೊರಹೋದರೂ ಬಿಗ್ ವಿಕೆಟ್ ಬೀಳುತ್ತದೆ ಎಂದೇ ಲೆಕ್ಕಾಚಾರ ಹಾಕಲಾಗಿತ್ತು.

ಅದರಂತೇ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಹರೀಶ್ ರಾಜ್ ಹೊರ ಹೋಗುತ್ತಿರುವುದಾಗಿ ಶಾಕಿಂಗ್ ಸುದ್ದಿ ನೀಡಿದರು. ಆದರೆ ಹರೀಶ್ ರಾಜ್ ದೊಡ್ಮನೆ ಹೆಬ್ಬಾಗಿಲ ಮೂಲಕ ಹೊರ ಹೋದ ಹರೀಶ್ ಸ್ಟೋರ್ ರೂಂ ಮೂಲಕ ವಾಪಸ್ ಬಂದಾಗ ಎಲ್ಲರಿಗೂ ಶಾಕ್ ಆಗಿತ್ತು. ಇದು ಬಿಗ್ ಬಾಸ್ ಹರೀಶ್ ಮತ್ತು ಇತರ ಸ್ಪರ್ಧಿಗಳಿಗೆ ನೀಡಿದ ಒಂದು ಸಣ್ಣ ಚಮಕ್ ಆಗಿತ್ತು. ಅಸಲಿಗೆ ಈ ವಾರ ಎಲಿಮಿನೇಷನ್ ಇರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments