Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಎಲಿಮಿನೇಷನ್ ರೂಪದಲ್ಲಿ ಬಿಗ್ ಶಾಕ್ ಕೊಟ್ಟ ಬಿಗ್ ಬಾಸ್!

Webdunia
ಸೋಮವಾರ, 23 ಡಿಸೆಂಬರ್ 2019 (09:23 IST)
ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಹೋದ ಸದಸ್ಯರು ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ ಬಿಗ್ ವಿಕೆಟ್ ಬಿದ್ದಿದ್ದು, ಪ್ರಬಲ ಸ್ಪರ್ಧಿ ಹರೀಶ್ ರಾಜ್ ಹೊರಬಿದ್ದಿದ್ದಾರೆ.


ಈ ವಾರ ಮನೆಯಿಂದ ಹೊರ ಹೋಗಲು ಚಂದನಾ, ಚಂದನ್ ಆಚಾರ್, ಹರೀಶ್ ರಾಜ್, ಕುರಿ ಪ್ರತಾಪ್, ದೀಪಿಕಾ ದಾಸ್, ಭೂಮಿ ಶೆಟ್ಟಿ ಸೇರಿದಂತೆ ಘಟಾನುಘಟಿಗಳೇ ನಾಮಿನೇಟ್ ಆಗಿದ್ದರು. ಹಾಗಾಗಿ ಯಾರೇ ಹೊರಹೋದರೂ ಬಿಗ್ ವಿಕೆಟ್ ಬೀಳುತ್ತದೆ ಎಂದೇ ಲೆಕ್ಕಾಚಾರ ಹಾಕಲಾಗಿತ್ತು.

ಅದರಂತೇ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಹರೀಶ್ ರಾಜ್ ಹೊರ ಹೋಗುತ್ತಿರುವುದಾಗಿ ಶಾಕಿಂಗ್ ಸುದ್ದಿ ನೀಡಿದರು. ಆದರೆ ಹರೀಶ್ ರಾಜ್ ದೊಡ್ಮನೆ ಹೆಬ್ಬಾಗಿಲ ಮೂಲಕ ಹೊರ ಹೋದ ಹರೀಶ್ ಸ್ಟೋರ್ ರೂಂ ಮೂಲಕ ವಾಪಸ್ ಬಂದಾಗ ಎಲ್ಲರಿಗೂ ಶಾಕ್ ಆಗಿತ್ತು. ಇದು ಬಿಗ್ ಬಾಸ್ ಹರೀಶ್ ಮತ್ತು ಇತರ ಸ್ಪರ್ಧಿಗಳಿಗೆ ನೀಡಿದ ಒಂದು ಸಣ್ಣ ಚಮಕ್ ಆಗಿತ್ತು. ಅಸಲಿಗೆ ಈ ವಾರ ಎಲಿಮಿನೇಷನ್ ಇರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಹಾಸ್ಯ ನಟ ಚಿಕ್ಕಣ್ಣ ಮದುವೆಗೆ ದಿನಗಣನೆ: ಯಶ್‌-ರಾಧಿಕಾ ಪಂಡಿತ್‌ ದಂಪತಿಗೆ ಖುದ್ದು ಆಹ್ವಾನ

ಮುಂದಿನ ಸುದ್ದಿ
Show comments