Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಮತ್ತೆ ಶುರುವಾಯ್ತು ಸ್ಪರ್ಧಿಗಳಿಗೆ ಅದೇ ಭಯ!

Webdunia
ಶನಿವಾರ, 28 ಡಿಸೆಂಬರ್ 2019 (07:47 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಶೋನಲ್ಲಿ ಮತ್ತೊಂದು ವಾರ ಕಳೆದಿರುವ ಸ್ಪರ್ಧಿಗಳಿಗೆ ಈಗ ಮತ್ತೆ ಎಲಿಮಿನೇಷನ್ ಭೀತಿ ಶುರುವಾಗಿದೆ. ಇಂದು ಮತ್ತು ನಾಳೆ ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದೆ.


ಕಿಚ್ಚ ಸುದೀಪ್ ಈ ವಾರ ಜೋಕರ್ ಆಗಿ ಮನೆ ಒಳಗೆ ಪ್ರವೇಶ ಮಾಡಿ ಶಾಕ್ ಕೊಟ್ಟಿದ್ದರು. ಆ ವಿಚಾರ ಖಂಡಿತವಾಗಿಯೂ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಪ್ರಸ್ತಾಪವಾಗಲಿದೆ. ಅದರ ಜತೆಗೆ ಟಾಸ್ಕ್ ಸಂದರ್ಭದಲ್ಲಿ ಕ್ಯಾಪ್ಟನ್ ಹರೀಶ್ ರಾಜ್ ನಡೆದುಕೊಂಡ ರೀತಿ ಬಗ್ಗೆಯೂ ಪ್ರಸ್ತಾಪವಾಗುವ ಸಾಧ್ಯತೆಯಿದೆ.

ಅದರ ಜತೆಗೆ ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದ್ದು, ಒಂದು ಬಿಗ್ ವಿಕೆಟ್ ಬೀಳುವುದು ಗ್ಯಾರಂಟಿಯಾಗಿದೆ. ಈ ವಾರ ಹೊರಹೋಗಲು ಚೈತ್ರಾ ಕೋಟೂರು, ಭೂಮಿ ಶೆಟ್ಟಿ, ವಾಸುಕಿ ವೈಭವ್,  ಶೈನ್ ಶೆಟ್ಟಿ ಮತ್ತು ಚಂದನ್ ಆಚಾರ್ ನಾಮಿನೇಟ್ ಆಗಿದ್ದರು. ಇವರ ಪೈಕಿ ಯಾರು ಹೋಗುತ್ತಾರೆ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments