Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಮತ್ತೆ ಶುರುವಾಯ್ತು ಸ್ಪರ್ಧಿಗಳಿಗೆ ಅದೇ ಭಯ!

Webdunia
ಶನಿವಾರ, 28 ಡಿಸೆಂಬರ್ 2019 (07:47 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಶೋನಲ್ಲಿ ಮತ್ತೊಂದು ವಾರ ಕಳೆದಿರುವ ಸ್ಪರ್ಧಿಗಳಿಗೆ ಈಗ ಮತ್ತೆ ಎಲಿಮಿನೇಷನ್ ಭೀತಿ ಶುರುವಾಗಿದೆ. ಇಂದು ಮತ್ತು ನಾಳೆ ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದೆ.


ಕಿಚ್ಚ ಸುದೀಪ್ ಈ ವಾರ ಜೋಕರ್ ಆಗಿ ಮನೆ ಒಳಗೆ ಪ್ರವೇಶ ಮಾಡಿ ಶಾಕ್ ಕೊಟ್ಟಿದ್ದರು. ಆ ವಿಚಾರ ಖಂಡಿತವಾಗಿಯೂ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಪ್ರಸ್ತಾಪವಾಗಲಿದೆ. ಅದರ ಜತೆಗೆ ಟಾಸ್ಕ್ ಸಂದರ್ಭದಲ್ಲಿ ಕ್ಯಾಪ್ಟನ್ ಹರೀಶ್ ರಾಜ್ ನಡೆದುಕೊಂಡ ರೀತಿ ಬಗ್ಗೆಯೂ ಪ್ರಸ್ತಾಪವಾಗುವ ಸಾಧ್ಯತೆಯಿದೆ.

ಅದರ ಜತೆಗೆ ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದ್ದು, ಒಂದು ಬಿಗ್ ವಿಕೆಟ್ ಬೀಳುವುದು ಗ್ಯಾರಂಟಿಯಾಗಿದೆ. ಈ ವಾರ ಹೊರಹೋಗಲು ಚೈತ್ರಾ ಕೋಟೂರು, ಭೂಮಿ ಶೆಟ್ಟಿ, ವಾಸುಕಿ ವೈಭವ್,  ಶೈನ್ ಶೆಟ್ಟಿ ಮತ್ತು ಚಂದನ್ ಆಚಾರ್ ನಾಮಿನೇಟ್ ಆಗಿದ್ದರು. ಇವರ ಪೈಕಿ ಯಾರು ಹೋಗುತ್ತಾರೆ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments