Webdunia - Bharat's app for daily news and videos

Install App

ಬಿಗ್ ಬಾಸ್: ಮನೆಯ ಸದಸ್ಯರಿಗೆ ಇಂದು ಡಬಲ್ ಎಲಿಮಿನೇಷನ್ ಭೀತಿ

Webdunia
ಶನಿವಾರ, 18 ಜನವರಿ 2020 (09:28 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಇಂದು ವಾರಂತ್ಯದ ಮಾತುಕತೆಯಲ್ಲಿ ಮನೆಯ ಸದಸ್ಯರಿಗೆ ಎದೆ ಢವ ಢವ ಎನಿಸುವ ಕ್ಷಣ ಎದುರಾಗಲಿದೆ.


ಯಾಕೆಂದರೆ ಈ ವಾರ ಮನೆಯಿಂದ ಇಬ್ಬರು ಸದಸ್ಯರು ಎಲಿಮಿನೇಟ್ ಆಗಲಿದ್ದಾರೆ ಎಂದು ಈ ಮೊದಲೇ ಕಿಚ್ಚ ಸುದೀಪ್ ಹೇಳಿದ್ದರು. ಅದರಂತೆ ಈ ವಾರ ಮನೆಯಿಂದ ಯಾವ ಇಬ್ಬರು ಸದಸ್ಯರು ಹೊರಹೋಗಬಹುದು ಎಂಬ ಕುತೂಹಲ ಮೂಡಿದೆ.

ಈ ವಾರದ ಟಾಸ್ಕ್ ವಿಚಾರದಲ್ಲಿ ವಾಸುಕಿ ವರ್ತನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಉಳಿದಂತೆ ಭೂಮಿ ಶೆಟ್ಟಿ, ಚಂದನ್ ಆಚಾರ್, ದೀಪಿಕಾ ದಾಸ್, ಹರೀಶ್ ರಾಜ್, ಕಿಶನ್, ಕುರಿ ಪ್ರತಾಪ್ ಮತ್ತು ಪ್ರಿಯಾಂಕ ಶೈನ್ ಶೆಟ್ಟಿ ಸೇರಿದಂತೆ ಮನೆಯ ಎಲ್ಲಾ ಸದಸ್ಯರೂ ನಾಮಿನೇಟ್ ಆಗಿದ್ದಾರೆ. ಈ ಘಟಾನುಘಟಿಗಳಲ್ಲಿ ಮನೆಯಿಂದ ಹೊರ ಹೋಗುವವರು ಯಾರು ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ತಾಂಡವ್ ಜೊತೆ ಗುಸು ಗುಸು ಮಾತನಾಡಿ ನಿಯಮವನ್ನೇ ಮುರಿದ್ರಾ ಗಗನ್: ವೀಕೆಂಡ್ ನಲ್ಲಿ ಕಾದಿದೆ ಮಾರಿಹಬ್ಬ ಎಂದ ಪ್ರೇಕ್ಷಕರು

BigBoss13, ಮೊದಲ ಚಟುವಟಿಕೆಯಲ್ಲೇ ಎಲ್ಲರಿಗೂ ಶಾಕ್ ಕೊಟ್ಟ ಗಗನ್‌

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

'ಲೆಗೊ ಏರ್‌ಪ್ಲೇನ್' ವಿಚಾರ: ನೋರಾ ಫತೇಹಿ ವಿರುದ್ಧ ₹3 ಕೋಟಿ ಮಾನನಷ್ಟ ಮೊಕದ್ದಮೆ

BBK13: ಅತಿಯಾಗಿ ಆಡ್ತಿದ್ದಾರಾ ಕಿರಣ್ ಶಾಸ್ತ್ರಿ: ಮಾಡಿದ ತಪ್ಪಿಗೆ ಮನೆಯವರೆಲ್ಲಾ ಬೆಂಡೆತ್ತಿದ್ರು Video

ಮುಂದಿನ ಸುದ್ದಿ
Show comments