Webdunia - Bharat's app for daily news and videos

Install App

ಬಿಗ್ ಬಾಸ್: ಮನೆಯ ಸದಸ್ಯರಿಗೆ ಇಂದು ಡಬಲ್ ಎಲಿಮಿನೇಷನ್ ಭೀತಿ

Webdunia
ಶನಿವಾರ, 18 ಜನವರಿ 2020 (09:28 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಇಂದು ವಾರಂತ್ಯದ ಮಾತುಕತೆಯಲ್ಲಿ ಮನೆಯ ಸದಸ್ಯರಿಗೆ ಎದೆ ಢವ ಢವ ಎನಿಸುವ ಕ್ಷಣ ಎದುರಾಗಲಿದೆ.


ಯಾಕೆಂದರೆ ಈ ವಾರ ಮನೆಯಿಂದ ಇಬ್ಬರು ಸದಸ್ಯರು ಎಲಿಮಿನೇಟ್ ಆಗಲಿದ್ದಾರೆ ಎಂದು ಈ ಮೊದಲೇ ಕಿಚ್ಚ ಸುದೀಪ್ ಹೇಳಿದ್ದರು. ಅದರಂತೆ ಈ ವಾರ ಮನೆಯಿಂದ ಯಾವ ಇಬ್ಬರು ಸದಸ್ಯರು ಹೊರಹೋಗಬಹುದು ಎಂಬ ಕುತೂಹಲ ಮೂಡಿದೆ.

ಈ ವಾರದ ಟಾಸ್ಕ್ ವಿಚಾರದಲ್ಲಿ ವಾಸುಕಿ ವರ್ತನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಉಳಿದಂತೆ ಭೂಮಿ ಶೆಟ್ಟಿ, ಚಂದನ್ ಆಚಾರ್, ದೀಪಿಕಾ ದಾಸ್, ಹರೀಶ್ ರಾಜ್, ಕಿಶನ್, ಕುರಿ ಪ್ರತಾಪ್ ಮತ್ತು ಪ್ರಿಯಾಂಕ ಶೈನ್ ಶೆಟ್ಟಿ ಸೇರಿದಂತೆ ಮನೆಯ ಎಲ್ಲಾ ಸದಸ್ಯರೂ ನಾಮಿನೇಟ್ ಆಗಿದ್ದಾರೆ. ಈ ಘಟಾನುಘಟಿಗಳಲ್ಲಿ ಮನೆಯಿಂದ ಹೊರ ಹೋಗುವವರು ಯಾರು ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments