Webdunia - Bharat's app for daily news and videos

Install App

ಬಿಗ್ ಬಾಸ್: ಮನೆಯ ಸದಸ್ಯರಿಗೆ ಇಂದು ಡಬಲ್ ಎಲಿಮಿನೇಷನ್ ಭೀತಿ

Webdunia
ಶನಿವಾರ, 18 ಜನವರಿ 2020 (09:28 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಇಂದು ವಾರಂತ್ಯದ ಮಾತುಕತೆಯಲ್ಲಿ ಮನೆಯ ಸದಸ್ಯರಿಗೆ ಎದೆ ಢವ ಢವ ಎನಿಸುವ ಕ್ಷಣ ಎದುರಾಗಲಿದೆ.


ಯಾಕೆಂದರೆ ಈ ವಾರ ಮನೆಯಿಂದ ಇಬ್ಬರು ಸದಸ್ಯರು ಎಲಿಮಿನೇಟ್ ಆಗಲಿದ್ದಾರೆ ಎಂದು ಈ ಮೊದಲೇ ಕಿಚ್ಚ ಸುದೀಪ್ ಹೇಳಿದ್ದರು. ಅದರಂತೆ ಈ ವಾರ ಮನೆಯಿಂದ ಯಾವ ಇಬ್ಬರು ಸದಸ್ಯರು ಹೊರಹೋಗಬಹುದು ಎಂಬ ಕುತೂಹಲ ಮೂಡಿದೆ.

ಈ ವಾರದ ಟಾಸ್ಕ್ ವಿಚಾರದಲ್ಲಿ ವಾಸುಕಿ ವರ್ತನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಉಳಿದಂತೆ ಭೂಮಿ ಶೆಟ್ಟಿ, ಚಂದನ್ ಆಚಾರ್, ದೀಪಿಕಾ ದಾಸ್, ಹರೀಶ್ ರಾಜ್, ಕಿಶನ್, ಕುರಿ ಪ್ರತಾಪ್ ಮತ್ತು ಪ್ರಿಯಾಂಕ ಶೈನ್ ಶೆಟ್ಟಿ ಸೇರಿದಂತೆ ಮನೆಯ ಎಲ್ಲಾ ಸದಸ್ಯರೂ ನಾಮಿನೇಟ್ ಆಗಿದ್ದಾರೆ. ಈ ಘಟಾನುಘಟಿಗಳಲ್ಲಿ ಮನೆಯಿಂದ ಹೊರ ಹೋಗುವವರು ಯಾರು ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments