Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಲ್ಲೀಗ ಢವ ಢವ ಆತಂಕ!

Webdunia
ಶನಿವಾರ, 25 ಜನವರಿ 2020 (08:53 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಈ ವಾರದ ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಮನೆಯಿಂದ ಹೊರಹೋಗುವವರು ಯಾರು ಎಂಬ ಕುತೂಹಲ ಮೂಡಿದೆ.


ಇಷ್ಟು ದಿನ ಮನೆಯಲ್ಲಿದ್ದು ಆಡಿ ಈ ಕೊನೆಯ ಹಂತದಲ್ಲಿ ಎಲಿಮಿನೇಟ್ ಆಗಲು ಯಾವ ಸ್ಪರ್ಧಿಯೂ ಬಯಸಲ್ಲ. ಹಾಗಿದ್ದರೂ ಒಬ್ಬರು ಈ ವಾರ ಎಲಿಮಿನೇಟ್ ಆಗಲೇಬೇಕು. ಆ ಪೈಕಿ ಟಾಸ್ಕ್ ಗೆದ್ದು ಫೈನಲ್ ಗೆ ಅರ್ಹತೆ ಪಡೆದಿರುವ ವಾಸುಕಿ ಸೇಫ್ ಆಗಿದ್ದು, ಉಳಿದೆಲ್ಲಾ ಸ್ಪರ್ಧಿಗಳ ಎದೆಯಲ್ಲಿ ಆತಂಕ ಶುರುವಾಗಿದೆ.

ಇವರ ಪೈಕಿ ಅಪಾರ ಜನ ಬೆಂಬಲವಿರುವ ಶೈನ್ ಶೆಟ್ಟಿ, ಕುರಿ ಪ್ರತಾಪ್, ಭೂಮಿ ಶೆಟ್ಟಿ ಉಳಿದುಕೊಳ್ಳುವ ಸಾಧ್ಯತೆಯಿದೆ. ಆದರೆ ಹರೀಶ್ ರಾಜ್, ಪ್ರಿಯಾಂಕ ಡೇಂಜರ್ ಜೋನ್ ನಲ್ಲಿರುವ ಪ್ರಮುಖರು. ಹಾಗಿದ್ದರೂ ಕೊನೆಯ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಅಂತಿಮವಾಗಿ ಯಾರು ಹೊರಹೋಗುತ್ತಾರೆ ಎಂಬುದನ್ನು ಇಂದು ಮತ್ತು ನಾಳೆ ನಡೆಯಲಿರುವ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ತಿಳಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಗಣೇಶ ಚತುರ್ಥಿಯಂದು ಡಾಲಿ ಮನೆಯಲ್ಲಿ ಡಬಲ್‌ ಸಂಭ್ರಮ: ವಿಶೇಷವಾಗಿ ಮಗ ಹೆಸರನ್ನು ರಿವಿಲ್‌ ಮಾಡಿದ ಧನಂಜಯ್‌

BIG BOSS KANNADA: ದೊಡ್ಮನೆ ಮನೆ ಪ್ರವೇಶಿಸದೆ ಫ್ಲೈಟ್ ಜರ್ನಿಯಲ್ಲೇ ಪ್ರಯಾಣ ಮುಗಿಸಿದ ಪ್ರಥಮಾ ಪ್ರಸಾದ್

ಮುಂದಿನ ಸುದ್ದಿ
Show comments