Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಲ್ಲೀಗ ಢವ ಢವ ಆತಂಕ!

Webdunia
ಶನಿವಾರ, 25 ಜನವರಿ 2020 (08:53 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಈ ವಾರದ ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಮನೆಯಿಂದ ಹೊರಹೋಗುವವರು ಯಾರು ಎಂಬ ಕುತೂಹಲ ಮೂಡಿದೆ.


ಇಷ್ಟು ದಿನ ಮನೆಯಲ್ಲಿದ್ದು ಆಡಿ ಈ ಕೊನೆಯ ಹಂತದಲ್ಲಿ ಎಲಿಮಿನೇಟ್ ಆಗಲು ಯಾವ ಸ್ಪರ್ಧಿಯೂ ಬಯಸಲ್ಲ. ಹಾಗಿದ್ದರೂ ಒಬ್ಬರು ಈ ವಾರ ಎಲಿಮಿನೇಟ್ ಆಗಲೇಬೇಕು. ಆ ಪೈಕಿ ಟಾಸ್ಕ್ ಗೆದ್ದು ಫೈನಲ್ ಗೆ ಅರ್ಹತೆ ಪಡೆದಿರುವ ವಾಸುಕಿ ಸೇಫ್ ಆಗಿದ್ದು, ಉಳಿದೆಲ್ಲಾ ಸ್ಪರ್ಧಿಗಳ ಎದೆಯಲ್ಲಿ ಆತಂಕ ಶುರುವಾಗಿದೆ.

ಇವರ ಪೈಕಿ ಅಪಾರ ಜನ ಬೆಂಬಲವಿರುವ ಶೈನ್ ಶೆಟ್ಟಿ, ಕುರಿ ಪ್ರತಾಪ್, ಭೂಮಿ ಶೆಟ್ಟಿ ಉಳಿದುಕೊಳ್ಳುವ ಸಾಧ್ಯತೆಯಿದೆ. ಆದರೆ ಹರೀಶ್ ರಾಜ್, ಪ್ರಿಯಾಂಕ ಡೇಂಜರ್ ಜೋನ್ ನಲ್ಲಿರುವ ಪ್ರಮುಖರು. ಹಾಗಿದ್ದರೂ ಕೊನೆಯ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಅಂತಿಮವಾಗಿ ಯಾರು ಹೊರಹೋಗುತ್ತಾರೆ ಎಂಬುದನ್ನು ಇಂದು ಮತ್ತು ನಾಳೆ ನಡೆಯಲಿರುವ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ತಿಳಿಯಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments