Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಒಂದೇ ದಿನಕ್ಕೆ ವೀಕ್ಷಕರ ಕೆಂಗಣ್ಣಿಗೆ ಗುರಿಯಾದ ವಾಸುಕಿ ವೈಭವ್

Webdunia
ಬುಧವಾರ, 20 ನವೆಂಬರ್ 2019 (10:04 IST)
ಬೆಂಗಳೂರು: ಇಷ್ಟು ದಿನ ವೀಕ್ಷಕರ ಮೆಚ್ಚುಗೆಯ ಸ್ಪರ್ಧಿಯಾಗಿದ್ದ ವಾಸುಕಿ ವೈಭವ್ ನಿನ್ನೆ ನಡೆದ ಟಾಸ್ಕ್ ನಲ್ಲಿ ನಡೆದುಕೊಂಡ ರೀತಿಯಿಂದ ಅಸಹನೆಗೆ ಗುರಿಯಾಗಿದ್ದಾರೆ.


ವಾಸುಕಿ ವೈಭವ್ ಬಿಗ್ ಬಾಸ್ ಗೆಲ್ಲುವ ನೆಚ್ಚಿನ ಸ್ಪರ್ಧಿ ಎಂದೇ ಹೇಳಾಗುತ್ತಿದೆ. ಆದರೆ ನಿನ್ನೆಯ ಟಾಸ್ಕ್ ವೇಳೆ ಅವರನ್ನು ಜೈಲ್ ಗೆ ತಳ್ಳಿದಾಗ ಪೊಲೀಸ್ ವೇಷದಲ್ಲಿದ್ದ ಚಂದನ್ ಆಚಾರ್ ಲಾಠಿಯಿಂದ ಮುಟ್ಟಿದ್ದಕ್ಕೇ ತಿವಿದ ಎನ್ನುವಂತೆ ವಿಪರೀತ ನೋವಾದಂತೆ ನಟಿಸಿದ್ದು ವೀಕ್ಷಕರಿಗೆ ಇಷ್ಟವಾಗಿಲ್ಲ.

ಈ ವಿಚಾರವಾಗಿ ವಾಗ್ವಾದವೂ ನಡೆಯಿತು. ಆದರೆ ವೀಕ್ಷಕರು ಈ ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಡವ್ ರಾಜ, ಇಷ್ಟು ದಿನ ವಾಸುಕಿ ಮೇಲೆ ತುಂಬಾ ಭರವಸೆಯಿತ್ತು. ಆದರೆ ನಿನ್ನೆ ಅವರ ವರ್ತನೆ ತೀರಾ ಬೇಸರ ತಂದಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments