Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಒಂದೇ ದಿನಕ್ಕೆ ವೀಕ್ಷಕರ ಕೆಂಗಣ್ಣಿಗೆ ಗುರಿಯಾದ ವಾಸುಕಿ ವೈಭವ್

Webdunia
ಬುಧವಾರ, 20 ನವೆಂಬರ್ 2019 (10:04 IST)
ಬೆಂಗಳೂರು: ಇಷ್ಟು ದಿನ ವೀಕ್ಷಕರ ಮೆಚ್ಚುಗೆಯ ಸ್ಪರ್ಧಿಯಾಗಿದ್ದ ವಾಸುಕಿ ವೈಭವ್ ನಿನ್ನೆ ನಡೆದ ಟಾಸ್ಕ್ ನಲ್ಲಿ ನಡೆದುಕೊಂಡ ರೀತಿಯಿಂದ ಅಸಹನೆಗೆ ಗುರಿಯಾಗಿದ್ದಾರೆ.


ವಾಸುಕಿ ವೈಭವ್ ಬಿಗ್ ಬಾಸ್ ಗೆಲ್ಲುವ ನೆಚ್ಚಿನ ಸ್ಪರ್ಧಿ ಎಂದೇ ಹೇಳಾಗುತ್ತಿದೆ. ಆದರೆ ನಿನ್ನೆಯ ಟಾಸ್ಕ್ ವೇಳೆ ಅವರನ್ನು ಜೈಲ್ ಗೆ ತಳ್ಳಿದಾಗ ಪೊಲೀಸ್ ವೇಷದಲ್ಲಿದ್ದ ಚಂದನ್ ಆಚಾರ್ ಲಾಠಿಯಿಂದ ಮುಟ್ಟಿದ್ದಕ್ಕೇ ತಿವಿದ ಎನ್ನುವಂತೆ ವಿಪರೀತ ನೋವಾದಂತೆ ನಟಿಸಿದ್ದು ವೀಕ್ಷಕರಿಗೆ ಇಷ್ಟವಾಗಿಲ್ಲ.

ಈ ವಿಚಾರವಾಗಿ ವಾಗ್ವಾದವೂ ನಡೆಯಿತು. ಆದರೆ ವೀಕ್ಷಕರು ಈ ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಡವ್ ರಾಜ, ಇಷ್ಟು ದಿನ ವಾಸುಕಿ ಮೇಲೆ ತುಂಬಾ ಭರವಸೆಯಿತ್ತು. ಆದರೆ ನಿನ್ನೆ ಅವರ ವರ್ತನೆ ತೀರಾ ಬೇಸರ ತಂದಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments