Webdunia - Bharat's app for daily news and videos

Install App

ಬಿಗ್ ಬಾಸ್ ಸೋತರೂ ಈ ಸ್ಪರ್ಧಿಗಳ ಜೇಬು ಭರ್ತಿ!

Webdunia
ಸೋಮವಾರ, 3 ಫೆಬ್ರವರಿ 2020 (11:25 IST)
ಬೆಂಗಳೂರು: ಬಿಗ್ ಬಾಸ್ ಏಳನೇ ಆವೃತ್ತಿ ನಿನ್ನೆ  ಕೊನೆಯಾಗಿದ್ದು ಶೈನ್ ಶೆಟ್ಟಿ ವಿಜೇತರಾಗಿ 61 ಲಕ್ಷ ರೂ. ಬಹುಮಾನವಾಗಿ ಪಡೆದಿದ್ದಾರೆ.


ಆದರೆ ಫೈನಲಿಸ್ಟ್ ಗಳಾಗಿ ಅಂತಿಮ ಹಂತದಲ್ಲಿ ಟ್ರೋಫಿ ಗೆಲ್ಲಲು ವಿಫಲರಾದ ದೀಪಿಕಾ ದಾಸ್, ಕುರಿ ಪ್ರತಾಪ್, ವಾಸುಕಿ ವೈಭವ್ ಮತ್ತು ಭೂಮಿ ಶೆಟ್ಟಿಗೆ ಬಿಗ್ ಬಾಸ್ ಏನೂ ಲಾಸ್ ಮಾಡಿಲ್ಲ.

ಕುರಿ ಪ್ರತಾಪ್ ರನ್ನರ್ ಅಪ್ ಆಗಿ ಆರು ಲಕ್ಷ ರೂ.ಗಳನ್ನು ಜೇಬಿಗಿಳಿಸಿಕೊಂಡಿದ್ದಾರೆ. ಇನ್ನು ದೀಪಿಕಾ ದಾಸ್ ಬಿಗ್ ಬಾಸ್ ಮನೆಯಲ್ಲಿದ್ದಾಗ ಮಾಡಿದ್ದ ಟಾಸ್ಕ್ ವಿಜೇತರಾಗಿ ಐದು ಲಕ್ಷ ರೂ. ಬಹುಮಾನದ ಚೆಕ್ ಪಡೆದಿದ್ದಾರೆ. ಫೈನಲಿಸ್ಟ್ ಗಳ ಪೈಕಿ ಮೊದಲನೆಯವರಾಗಿ ಹೊರಬಿದ್ದ ಭೂಮಿ ಶೆಟ್ಟಿ ಮತ್ತು ವಾಸುಕಿ ವೈಭವ್ ಕೂಡಾ ತಲಾ ಒಂದು ಲಕ್ಷ ರೂ. ಬಹುಮಾನ ಪಡೆದಿದ್ದಾರೆ. ಇದರ ಜತೆಗೆ  ಈ ಸ್ಪರ್ಧಿಗಳಿಗೆ ಈ ಮೊದಲು ಒಪ್ಪಂದವಾದಂತೆ ಸಂಭಾವನೆಯೂ ಸಿಗಲಿದೆ. ಹೀಗಾಗಿ ಇವರಿಗೆ ಬಿಗ್ ಬಾಸ್ ನಿಂದ ಜೇಬಿಗೆ ಯಾವುದೇ ನಷ್ಟವಾಗಿಲ್ಲ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments