ಬಿಗ್ ಬಾಸ್ ಕನ್ನಡ: ಈ ವಾರ ಮತ್ತೆ ಟಾರ್ಗೆಟ್ ಆದರಾ ಚಂದನ್ ಆಚಾರ್?

Webdunia
ಮಂಗಳವಾರ, 19 ನವೆಂಬರ್ 2019 (09:41 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಈ ವಾರ ಐವರು ಸದಸ್ಯರು ಎಲಿಮಿನೇಟ್ ಆಗಲು ನಾಮಿನೇಟ್ ಆಗಿದ್ದಾರೆ. ಮತ್ತೆ ಚಂದನ್ ಆಚಾರ್ ನಾಮಿನೇಟ್ ಆಗಿದ್ದಾರೆ ಎನ್ನುವುದು ವಿಶೇಷ.


ಈ ವಾರ ಮನೆಯಿಂದ ಹೊರಹೋಗಲು ಸುಜಾತ, ಕುರಿ ಪ್ರತಾಪ್, ದೀಪಿಕಾ ದಾಸ್, ಕಿಶನ್ ಹಾಗೂ ಚಂದನ್ ಆಚಾರ್ ನಾಮಿನೇಟ್ ಆಗಿದ್ದಾರೆ. ವಿಶೇಷವೆಂದರೆ ಚಂದನ್ ಆಚಾರ್ ಸತತವಾಗಿ ನಾಮಿನೇಟ್ ಆಗುತ್ತಲೇ ಇದ್ದಾರೆ.

ಈ ಬಗ್ಗೆ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬೇಕೆಂದೇ ಚಂದನ್ ಆಚಾರ್ ರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಈ ವಾರ ಸುಜಾತ ಮನೆಯಿಂದ ಹೊರಹೋಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಯಾರು ಉಳಿಯುತ್ತಾರೆ, ಯಾರು ಹೊರ ಹೋಗುತ್ತಾರೆ ಎನ್ನುವುದನ್ನು ನೋಡಲು ವಾರಂತ್ಯದವರೆಗೆ ಕಾಯಲೇಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಮುಂದಿನ ಸುದ್ದಿ
Show comments